ಬೆಳಗಾವಿಯಲ್ಲಿ ಕಸದ ಗಾಡಿ ಹತ್ತಿ ತ್ಯಾಜ್ಯ ವಿಲೇವಾರಿ ಪರಿಶೀಲಿಸಿದ ಪಾಲಿಕೆ ಆಯುಕ್ತ

ಬೆಳಗಾವಿ :ಕೆಲವು ಕಡೆಗಳಲ್ಲಿ ಸರಿಯಾದ ಸಮಯಕ್ಕೆ ವಾಹನ ತೆರಳುತ್ತಿಲ್ಲವೆಂದು ಆಯುಕ್ತರಿಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬಂದಿದ್ದವು. ಇದರಿಂದ ಎಚ್ಚೆತ್ತುಕೊಂಡ ಆಯುಕ್ತ ಅಶೋಕ ದುಡಗುಂಟಿ ಸೋಮವಾರ ಬೆಳಗ್ಗೆ 5.30ಕ್ಕೆ ಸೈಕಲ್ ಮೇಲೆ ಕಸ ಸಂಗ್ರಹಿಸುವ ವಾಹನಗಳ ಶಾಖೆಗೆ ದಿಢೀರ್ ಭೇಟಿ ನೀಡಿದ್ದರು. ನಗರದ ಕೆಲವು ವಾರ್ಡ್​ಗಳಿಗೆ ಕಸ ಸಂಗ್ರಹಿಸುವ ವಾಹನಗಳು ಹೋಗುತ್ತಿರಲಿಲ್ಲ. ಖುದ್ದು ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ಫಿಲ್ಡಿಗಿಳಿಯುವ ಮೂಲಕ ಕಸ ವಿಲೇವಾರಿ‌ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಚಾಲಕರು, ಕ್ಲೀನರ್ ಗಳು ಎಷ್ಟು ಗಂಟೆಗೆ ಡ್ಯೂಟಿಗೆ […]