ಬೆಳ್ಮಣ್ ಉಚಿತ ವೈದ್ಯಕೀಯ ಶಿಬಿರ.. ಆರೋಗ್ಯವಂತ ಜನತೆ ದೇಶದ ಸಂಪತ್ತು- ಸುನಿಲ್ ಕುಮಾರ್

ಕಾರ್ಕಳ: ಇನ್ನಾ ತೆಂಗು ಉತ್ಪಾದಕರ ಸೌಹಾರ್ದ ಸೊಸೈಟಿ, ಲಯನ್ಸ್ ಕ್ಲಬ್ ಬೆಳ್ಮಣ್ ಆಶ್ರಯ ದಲ್ಲಿ ಉಚಿತ ವೈದ್ಯಕೀಯ ಶಿಬಿರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ನಡೆಯಿತು. ಕೇಮಾರು ಶ್ರೀ ಸಾಂದೀಪನಿ ಸಾಧನಾಶ್ರಮದ ಶ್ರೀ ಈಶ ವಿಠಲದಾಸ ಸ್ವಾಮೀಜಿಯವರು ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯೆಕ್ಷತೆ  ವಹಿಸಿದ್ದ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರು ಮಾತನಾಡಿ, ಆರೋಗ್ಯ ವಂತ ಜನತೆ ದೇಶದ ನಿಜವಾದ ಸಂಪತ್ತು. ಅದನ್ನು ರಕ್ಷಿಸುವಲ್ಲಿ ಸರಕಾರದ ಜೊತೆ ಸಂಘ ಸಂಸ್ಥೆಗಳು ಕೈ ಜೋಡಿಸಬೇಕು. ಜನರ ಆರೋಗ್ಯವನ್ನು ರಕ್ಷಿಸುವ […]