ಧರ್ಮಸ್ಥಳ:ಎಸ್ ಐ ಟಿ ತನಿಖೆಯ ದಿಕ್ಕು ತಪ್ಪಿಸುತ್ತಿದೆಯಾ ಮಾಧ್ಯಮಗಳು? ಮಾಧ್ಯಮಗಳೇ ಜವಾಬ್ದಾರಿ ಮರೆತು ಗಾಳಿ ಸುದ್ದಿಗೆ ಮಣೆ ಹಾಕಿದವಾ?

-ವಿಶೇಷ ಬರಹ ಧರ್ಮಸ್ಥಳ ಅಸಹಜ ಶವಗಳನ್ನು ಹೂತು ಹಾಕಲಾಗಿದೆ ಎನ್ನುವ ದೂರಿನ ಕುರಿತು ಸರಕಾರ ಎಸ್ ಐಟಿ ರಚನೆ ಮಾಡಿ ತನಿಖೆ ನಡೆಯುತ್ತಿದೆ. ಸೋಮವಾರ ಸದನದಲ್ಲಿ ಗೃಹ ಸಚಿವರಾದ ಜಿ ಪರಮೇಶ್ವರ್, ಎಸ್ ಐಟಿ ನೀಡಿದ ಒಂದಷ್ಟು ವರದಿಯನ್ನೂ ವಿವರಿಸಿದ್ದಾರೆ. ಎರಡು ಕಡೆಗಳಲ್ಲಿ ಅಸ್ಥಿಪಂಜರ, ಮೂಳೆ ಸಿಕ್ಕಿರುದಾಗಿ ಮತ್ತು ಮಣ್ಣಿನಲ್ಲಿ ಆಸಿಡ್ ಅಂಶವಿದ್ದು ಕೆಲವೊಂದು ಮೂಳೆಗಳು ಕರಗಿ ಹೋಗುವ ಸಾಧ್ಯತೆ ಇದ್ದು ಮಣ್ಣನ್ನೂ ಪರೀಕ್ಷೆಗೆ ಕಳಿಸಲಾಗಿದೆ. ಯಾವುದೇ ಕಾರಣಕ್ಕೂ ಸರಕಾರ ತನಿಖೆಯನ್ನು ಅರ್ಧಕ್ಕೆ ನಿಲ್ಲಿಸುದಿಲ್ಲ,ತಪ್ಪಿತಸ್ಥರು ಯಾರೇ ಆಗಿದ್ದರೂ ಶಿಕ್ಷೆ […]