ದೇಶದಾದ್ಯಂತ ವಿಧ್ವಂಸಕ ಕೃತ್ಯ ನಡೆಸಲು ಉಗ್ರರ ಸಂಚು: ಬಂಧಿತ ಶಂಕಿತ ಉಗ್ರ ಅಬ್ದುರ್ ರೆಹಮಾನ್ ನಿಂದ ಸ್ಫೋಟಕ ಸಂಗತಿ ಬಹಿರಂಗ

ಬೆಂಗಳೂರು: ದೇಶದಾದ್ಯಂತ ವಿಧ್ವಂಸಕ ಕೃತ್ಯ ನಡೆಸಲು ಉಗ್ರರು ಸಂಚು ರೂಪಿಸಿದ್ದರು ಎಂಬ ಸ್ಫೋಟಕ ಸಂಗತಿ ಈಗ ಬಂಧಿತ ಶಂಕಿತ ಉಗ್ರ ಅಬ್ದುರ್ ರೆಹಮಾನ್ ನಿಂದ ಹೊರಬಿದ್ದಿದೆ. ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಎಂಬ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನೇತ್ರ ಶಾಸ್ತ್ರಜ್ಞನಾಗಿ ಕಾರ್ಯನಿರ್ವಹಿಸುತ್ತಿದ್ದ ಅಬ್ದುಲ್ ರೆಹಮಾನ್ ಎಂಬಾತನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ಮಂಗಳವಾರ ಬಂಧಿಸಿದ್ದರು. ಇದೀಗ ಶಂಕಿತ ಉಗ್ರನನ್ನು ಎನ್ಐಎ ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಭಯಾನಕ ಸಂಗತಿಗಳು ಬೆಳಕಿಗೆ ಬಂದಿದೆ. ದೇಶದಾದ್ಯಂತ ವಿಧ್ವಂಸಕ […]

ಬೆಂಗಳೂರಿನಲ್ಲಿ‌ ಶಂಕಿತ ಐಸಿಸ್ ಉಗ್ರನ ಬಂಧನ: ಖಾಸಗಿ ಆಸ್ಪತ್ರೆಯ ನೇತ್ರ ತಜ್ಞ ಬಂಧಿತ..!

ಬೆಂಗಳೂರು: ಬೆಂಗಳೂರಿನಲ್ಲಿ ಶಂಕಿತ ಐಸಿಸಿ ಉಗ್ರನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‍ಐಎ)ಯ ಅಧಿಕಾರಿಗಳು ಮಂಗಳವಾರ ಬಂಧಿಸಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನೇತ್ರ ತಜ್ಞನಾಗಿ ಕಾರ್ಯನಿರ್ವಹಿಸುತ್ತಿದ್ದ ಅಬ್ದುರ್ ರೆಹಮಾನ್ ಬಂಧಿತ. ಈತ ಬೆಂಗಳೂರಿನ ನಿವಾಸಿಯಾಗಿದ್ದು, ದಾಳಿ ವೇಳೆ ಫೋನ್, ಲ್ಯಾಪ್ ಟಾಪ್ ಹಾಗೂ ಡಿಜಿಟಲ್ ಡಿವೈಸ್ ಗಳನ್ನ ಎನ್‍ಐಎ ವಶಪಡಿಸಿಕೊಂಡಿದೆ. ಸ್ಪೋಟಕ ಮಾಹಿತಿ ಲಭ್ಯ: ಬಂಧಿತ ಅಬ್ದುರ್ ರೆಹಮಾನ್ ವಿಚಾರಣೆ ವೇಳೆ ಹಲವು ವಿಷಯಳನ್ನು ಬಾಯಿ ಬಿಟ್ಟಿದ್ದಾನೆ.‌ ಐಸಿಸ್ ನಂಟಿರುವ ಬಗ್ಗೆ ರೆಹಮಾನ್ ಒಪ್ಪಿಕೊಂಡಿದ್ದು, ಸ್ಥಳೀಯ ಐಸಿಸ್ ಉಗ್ರರಿಗೆ ವೈದ್ಯಕೀಯ […]