ಕಾರ್ಕಳ ಹಿಂದೂ ಜಾಗರಣ ವೇದಿಕೆಯಿಂದ ‘ಭಾರತ್ ಮಾತಾ ಪೂಜನ್’: 400 ಹಿಂದೂ ಕಾರ್ಯಕರ್ತರಿಂದ ದೀಕ್ಷೆ ಸ್ವೀಕಾರ

ಬೆಳ್ಮಣ್: ಹಿಂದೂ ಜಾಗರಣ ವೇದಿಕೆ ಕಾರ್ಕಳ-ಬೆಳ್ಮಣ್ ವಲಯ ಇದರ ವತಿಯಿಂದ ಭಾರತ್ ಮಾತಾ ಪೂಜನ್ ಮತ್ತು ನೂತನ ಘಟಕಗಳ ಘೋಷಣೆ ಕಾರ್ಯಕ್ರಮ ಇಂದು ಸೂಡ ಸುಬ್ರಹ್ಮಣ್ಯ ದೇವಸ್ಥಾನದದ ಸಭಾಂಗಣದಲ್ಲಿ ನಡೆಯಿತು. ಬೆಳ್ಮಣ್ ವಲಯದ ಖ್ಯಾತ ಧಾರ್ಮಿಕ ಮುಖಂಡ ಶ್ರೀಶ ಭಟ್ ಅಧ್ಯಕ್ಷತೆ ವಹಿಸಿದ್ದರು. ವಾಗ್ಮಿ, ಹಿಂದೂ ಧಾರ್ಮಿಕ ಮುಖಂಡ ಶ್ರೀಕಾಂತ್ ಶೆಟ್ಟಿ ದಿಕ್ಸೂಚಿ ಭಾಷಣ ಮಾಡಿದರು. ಹಿಂದೂ ಜಾಗರಣ ವೇದಿಕೆಯ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಬೈಲೂರು, ರಾಜೇಶ್ ಉಚ್ಚಿಲ, ಕಾರ್ಕಳ ತಾಲೂಕು ಹಿಂಜಾವೇ ಪ್ರಧಾನ […]