ಕಾರ್ಕಳ: ಭುವನೇಂದ್ರ ಕಾಲೇಜಿನಲ್ಲಿ ಎನ್ನೆಸೆಸ್ ಉದ್ಘಾಟನೆ

ಕಾರ್ಕಳ: ಶಿಸ್ತು ಮತ್ತು ಸಮಯ ಪ್ರಜ್ಞೆಯನ್ನು ಎನ್ನೆಸೆಸ್, ವಿದ್ಯಾರ್ಥಿಗಳಿಗೆ ಕಲಿಸುತ್ತದೆ. ಜೀವನದಲ್ಲಿ ಆದರ್ಶಗಳನ್ನು ಪಾಲಿಸಬೇಕು. ಯಾವುದೇ ಕೆಲಸಗಳನ್ನು ಮಾಡುವ ಮೊದಲು ಅದರಿಂದಾಗುವ ಒಳಿತಿನ ಬಗ್ಗೆ ತಿಳಿದಿರಬೇಕು ಮತ್ತು ಅದರ ಬಗ್ಗೆ ಯೋಚಿಸಬೇಕು. ಖಚಿತವಾದ ಗುರಿಯನ್ನು ಹೊಂದಿರದೆ ಯಾವುದೇ ಸಾಧನೆ ಮಾಡಲು ಸಾಧ್ಯವಿಲ್ಲ ಎಂದು ಕೊಕ್ರಾಡಿ ಸರಕಾರಿ ಕಾಲೇಜಿನ ಪ್ರಾಚಾರ್‍ಯ ರೋಬರ್ಟ್ ಮಾರ್ಟಿಸ್ ಹೇಳಿದರು. ಅವರು ಶ್ರೀ ಭುವನೇಂದ್ರ ಕಾಲೇಜಿನಲ್ಲಿ ನಡೆದ ಪ್ರಸ್ತುತ ವರ್ಷದ ಎನ್‌ಎಸ್‌ಎಸ್ ಉದ್ಘಾಟನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜೀವನದ ಗುರಿಯನ್ನು ಮುಟ್ಟಲು ರಾಷ್ಟ್ರೀಯ ಸೇವಾ […]