ಜೂ.14: ಕರ್ನಾಟಕ ಬಿಜೆಪಿಯಿಂದ ತಂತ್ರಜ್ಞಾನ ಆಧಾರಿತ ಬೃಹತ್ ಜನಸಂವಾದ ರ್ಯಾಲಿ

ಉಡುಪಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಎರಡನೇ ಅವಧಿಯ ಪ್ರಥಮ ವರ್ಷದ ಸಾಧನೆಗಳು ಮತ್ತು ಆತ್ಮ ನಿರ್ಭರ ಭಾರತ ಪರಿಕಲ್ಪನೆಯೊಂದಿಗೆ ಕೇಂದ್ರ ಸರಕಾರದ ವಿವಿಧ ಯೋಜನೆಗಳನ್ನು ಜನಮಾನಸಕ್ಕೆ ತಲುಪಿಸುವ ನಿಟ್ಟಿನಲ್ಲಿ ಬಿಜೆಪಿ ಕರ್ನಾಟಕ ವತಿಯಿಂದ ತಂತ್ರಜ್ಞಾನ ಆಧಾರಿತ ಬೃಹತ್ ಕರ್ನಾಟಕ ಜನಸಂವಾದ ರ್ಯಾಲಿಯು ಜೂನ್ 14 ರವಿವಾರ ಸಂಜೆ 6 ಗಂಟೆಗೆ ರಾಜ್ಯದಲ್ಲಿ ನಡೆಯಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆ ಹಾಗೂ ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉಪಸ್ಥಿತಿಯಲ್ಲಿ ನಡೆಯುವ ಈ […]