ದೇಶವಿರೋಧಿ ಪೋಸ್ಟ್ ಹಂಚಿಕೊಂಡ ಉಡುಪಿ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥ ರೋಶನ್ ಶೆಟ್ಟಿ ಬಂಧನಕ್ಕೆ ಬಿಜೆಪಿ ಯುವ ಮೋರ್ಚಾ ಆಗ್ರಹ

ಉಡುಪಿ: ನೇಪಾಳ ಮಾದರಿಯಲ್ಲಿ ಭಾರತ ದೇಶದಲ್ಲಿಯೂ ಜನರು ದಂಗೆ ಹೇಳಬಹುದೆಂಬ ರೀತಿಯ ಪೋಸ್ಟರ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಉಡುಪಿ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಘಟಕದ ಮುಖ್ಯಸ್ಥ ರೋಶನ್ ಶೆಟ್ಟಿಯನ್ನು ಕೂಡಲೇ ಬಂಧಿಸಿ, ಆತನ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾ ಯುವ ಮೋರ್ಚಾ ಆಗ್ರಹಪಡಿಸಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಅವರು, ರೋಶನ್ ಶೆಟ್ಟಿ ಭಾರತದ ಸಾರ್ವಭೌಮತೆ, ಏಕತೆ […]