ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ ವಾಪಸ್ ನಿರ್ಧಾರ; ಮತ ಬ್ಯಾಂಕ್ ಭದ್ರಪಡಿಸುವ ಹುನ್ನಾರ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ತಿಂಗಳೊಳಗೆ ಕಾಂಗ್ರೆಸ್ ನೇತೃತ್ವದ ರಿವರ್ಸ್ ಗೇರ್ ಸರಕಾರ ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿಯನ್ನು ವಾಪಸ್ ಪಡೆಯಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಂಡಿರುವುದು ಒಂದೆರಡು ವರ್ಗಗಳ ಓಲೈಕೆಯ ಸಹಿತ ಮತ ಬ್ಯಾಂಕ್ ಭದ್ರಪಡಿಸುವ ಹುನ್ನಾರ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಬಲವಂತದ ಮತಾಂತರ, ಆಮಿಷದ ಮತಾಂತರ ಇತ್ಯಾದಿಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಕಳೆದ ಅವಧಿಯಲ್ಲಿ ಮತಾಂತರ ನಿಷೇಧ ಕಾಯ್ದೆಗೆ ತಿದ್ದುಪಡಿ […]
ದೇಶದ ಉಜ್ವಲ ಭವಿಷ್ಯಕ್ಕಾಗಿ ಮಗದೊಮ್ಮೆ ನರೇಂದ್ರ ಮೋದಿ ಅವರನ್ನು ಗೆಲ್ಲಿಸಲು ಶ್ರಮ: ಶೋಭಾ ಕರಂದ್ಲಾಜೆ

ಉಡುಪಿ: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಸೋತಿದ್ದರೂ ಉಡುಪಿ ಜಿಲ್ಲೆಯಲ್ಲಿ ಐದೂ ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯದಲ್ಲೇ ಮುಂಚೂಣಿ ಸ್ಥಾನ ಪಡೆದಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಸಮಸ್ತ ಕಾರ್ಯಕರ್ತರ ಸಾಧನೆ ಅಭಿನಂದನೀಯ. ಪ್ರಸಕ್ತ ಚುನಾವಣೆಯ ಅವಲೋಕನದ ಜೊತೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಮಗದೊಮ್ಮೆ ದೇಶದ ಪ್ರಧಾನಿಯನ್ನಾಗಿಸಲು ಸಂಘಟಿತರಾಗಿ ಶ್ರಮಿಸೋಣ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಅವರು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ […]
ಪಂಚಾಯತ್ ಚುನಾವಣೆಗೂ ಮುನ್ನ ಎಲ್ಲಾ ಜಿಲ್ಲೆಗಳಲ್ಲಿ ಕೇಂದ್ರ ಪಡೆ ನಿಯೋಜನೆ: ಕಲ್ಕತ್ತಾ ಹೈಕೋರ್ಟ್ ಆದೇಶ

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಪಂಚಾಯತ್ ಚುನಾವಣೆಗೆ ಮುನ್ನ ಕಲ್ಕತ್ತಾ ಹೈಕೋರ್ಟ್ ಗುರುವಾರ ಪಶ್ಚಿಮ ಬಂಗಾಳದ ಎಲ್ಲಾ ಜಿಲ್ಲೆಗಳಲ್ಲಿ ಕೇಂದ್ರ ಪಡೆಗಳನ್ನು ನಿಯೋಜಿಸಲು ಆದೇಶಿಸಿದೆ. ಈ ಆದೇಶವನ್ನು 48 ಗಂಟೆಗಳ ಒಳಗೆ ಪಾಲಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ನ್ಯಾಯಾಲಯ ಸೂಚಿಸಿದೆ. ಪ.ಬಂಗಾಳದ ಜಿಲ್ಲೆಗಳಾದ್ಯಂತ ಕೇಂದ್ರ ಪಡೆಗಳನ್ನು ನಿಯೋಜಿಸಲು ಆದೇಶಿಸಿದ ನ್ಯಾಯಾಲಯ, “ರಾಜ್ಯ ಚುನಾವಣಾ ಆಯೋಗ ಮತ್ತು ಪಶ್ಚಿಮ ಬಂಗಾಳ ರಾಜ್ಯವು ಕೇಂದ್ರ ಪಡೆಗಳ ನಿಯೋಜನೆಯಿಂದ ಏಕೆ ಹಿಂಜರಿಯುತ್ತಿದೆ ಎಂಬುದು ಸ್ಪಷ್ಟವಾಗಿಲ್ಲ. ಅಂತಹ ನಿಯೋಜನೆಯು ಈ ಹಿಂದೆ ಅಗತ್ಯ ಫಲಿತಾಂಶಗಳನ್ನು […]
ಮತಾಂತರ ನಿಷೇಧ ತಿದ್ದುಪಡಿ ರದ್ದು; ಪಠ್ಯ ಬದಲಾವಣೆ: ಕಾಂಗ್ರೆಸ್ ವಿರುದ್ದ ಹರಿಹಾಯ್ದ ಸುನಿಲ್ ಕುಮಾರ್

ಕಾರ್ಕಳ : ರಾಷ್ಟ್ರಭಕ್ತರಾದ ವೀರ್ ಸಾವರ್ಕರ್ ಮತ್ತು ಹೆಡ್ಗೆವಾರ್ ಅವರ ಕುರಿತಾದ ಪಾಠಗಳನ್ನು ಪಠ್ಯ ಪುಸ್ತಕದಿಂದ ಕೈ ಬಿಟ್ಟಿರುವ ಕಾಂಗ್ರೆಸ್ ಸರಕಾರ ಲೋಕಸಭೆ ಸ್ಥಾನದಿಂದ ಅನರ್ಹಗೊಂಡಿರುವ ವಿಫಲ ನಾಯಕನ ಹೆಸರಿನಲ್ಲಿ ಮಕ್ಕಳಿಗೆ ಪಠ್ಯ ರೂಪಿಸುತ್ತದೆಯೇ ? ಪ್ರಣಾಳಿಕೆಯ ಭರವಸೆ ಜಾರಿಗೆ ದಿನಾಂಕ ಗ್ಯಾರಂಟಿಯಾಗದ ಕಾರಣಕ್ಕೆ ಮತಾಂತರ ನಿಷೇಧ ಕಾಯಿದೆ ರದ್ದುಪಡಿಸಿ ಸಾರ್ವಜನಿಕರ ಗಮನ ಬೇರೆಡೆ ಸೆಳೆಯಲು ಯತ್ನಿಸುತ್ತಿದ್ದೀರಾ? ಎಂದು ಮಾಜಿ ಸಚಿವ ವಿ. ಸುನಿಲ್ ಕುಮಾರ್ ಸರಕಾರವನ್ನು ಪ್ರಶ್ನಿಸಿದ್ದಾರೆ. ಸಂಪುಟದಲ್ಲಿ ತೆಗೆದುಕೊಂಡ ಈ ಎರಡು ನಿರ್ಣಯದ ವಿರುದ್ಧ […]
ಮತಾಂತರ ವಿರೋಧಿ ಕಾನೂನು ತಿದ್ದುಪಡಿಗಳನ್ನು ರದ್ದುಗೊಳಿಸಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರವು ಮತಾಂತರ ವಿರೋಧಿ ಕಾನೂನಿಗೆ ಜಾರಿಗೆ ತಂದ ತಿದ್ದುಪಡಿಗಳನ್ನು ರದ್ದುಗೊಳಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ ಎಂದು ರಾಜ್ಯದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಗುರುವಾರ ಹೇಳಿದ್ದಾರೆ. ಪಾಟೀಲ್ ಪ್ರಕಾರ, ಜುಲೈ 5 ರಿಂದ ಪ್ರಾರಂಭವಾಗುವ ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ “ಮತಾಂತರ ವಿರೋಧಿ ಮಸೂದೆಗೆ ಮಾಡಲಾದ ಬದಲಾವಣೆಗಳನ್ನು ರದ್ದುಗೊಳಿಸಲಾಗುವುದು”. ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ಮಸೂದೆ, 2021, ಪ್ರಕಾರ ತಪ್ಪು ನಿರೂಪಣೆ, ಬಲವಂತ, ವಂಚನೆ, ಆಮಿಷ ಅಥವಾ ಮದುವೆಯ […]