ಕರ್ನಾಟಕದಲ್ಲಿ ಬಿಜೆಪಿ‌ ಕೈ ಹಿಡಿದ ಜನತೆ, ಕಾಂಗ್ರೆಸ್ ಗೆ ತೀವ್ರ ಮುಖಭಂಗ 

ಬೆಂಗಳೂರು: ದಕ್ಷಿಣ ಭಾರತದ ರಾಜ್ಯಗಳ ಪೈಕಿ ಕರ್ನಾಟಕ್ಕದಲ್ಲಿ ಅತ್ಯಂತ ಬಲಿಷ್ಠ ವಾಗಿದ್ದ ಕಾಂಗ್ರೆಸ್ ಈ ಲೋಕಸಭಾ ಚುಣಾವಣೆಯಲ್ಲಿ ಮಕಾಡೆ ಮಲಗಿದೆ. ಹೀಗಾಗಿ ಕಾಂಗ್ರೆಸ್ ಮಾತ್ರವಲ್ಲದೇ ಆಡಳಿತ ನಡೆಸುತ್ತಿರುವ ದೋಸ್ತಿ ಸರಕಾರಕ್ಕೆ ತೀವ್ರ ಮುಖಭಂಗವಾಗಿದೆ. ರಾಜ್ಯದ 28  ಕ್ಷೇತ್ರಗಳ ಪೈಕಿ 25 ಕ್ಷೇತ್ರಗಳಲ್ಲಿ ಗೆಲುವಿನ ಸನಿಹದಲ್ಲಿದೆ. 20ಕ್ಕೂ ಅಧಿಕ ಕ್ಷೇತ್ರಗಳಲ್ಲಿ‌ ಗೆಲುವು ಖಚಿತಗೊಂಡಿದೆ. ಬಿಜೆಪಿ‌ ಅಲೆಯಿಂದಾಗಿ ಕರ್ನಾಟಕದಲ್ಲಿ ಪ್ರಮುಖ ನಾಯಕರೇ ಸೋಲೊಪ್ಪಿಕೊಂಡಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಕೇವಲ‌ ಒಂದೊಂದು ಕ್ಷೇತ್ರದಲ್ಲಿ ಮಾತ್ರ ಮುನ್ನಡೆ ಸಾಧಿಸಿದ್ದು, ಗೆಲುವಿನ ಭರವಸೆ ಮೂಡಿಸಿದೆ. […]

ಬಿಜೆಪಿ‌ ಅಬ್ಬರಕ್ಕೆ ಕಾಂಗ್ರೆಸ್ ಧೂಳಿಪಟ, ದೇಶದಾದ್ಯಂತ ಭಾರೀ ‘ಮೋದಿ’ ಅಲೆ

ನವದೆಹಲಿ: ಲೋಕಸಭಾ ಚುನಾವಣಾ ಫಲಿಂತಾಂಶ ಹೊರ ಬೀಳುತ್ತಿದ್ದು, ಹಾಲಿ ಆಡಳಿತ ಪಕ್ಷ ಬಿಜೆಪಿ ದೇಶದಾದ್ಯಂತ ಭಾರೀ ಮುನ್ನಡೆ ಸಾಧಿಸಿದೆ. 301ಕ್ಕೂ ಅಧಿಕ‌ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಹಲವು‌ ಕ್ಷೇತ್ರಗಳಲ್ಲಿ ಬಿಜೆಪಿ ಈಗಾಗಲೇ ಗೆಲುವಿನ ಕೇಕೆ ಹಾಕಿದೆ. ದೇಶದ ಒಟ್ಟು 542 ಲೋಕಸಭಾ ಕ್ಷೇತ್ರಗಳ‌ ಪೈಕಿ ಭಾರೀ ಮುನ್ನಡೆಯಲ್ಲಿರುವ ಎನ್ ಡಿಎ 340 ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಯುಪಿಎ  89 ಸ್ಥಾನ, 108 ಕ್ಷೇತ್ರಗಳಲ್ಲಿ ಇತರ ಪಕ್ಷಗಳು ಸ್ಥಾನ‌ಪಡೆದಿವೆ. ಕರ್ನಾಟಕ ರಾಜ್ಯ ಸೇರಿದಂತೆ ಮಧ್ಯಪ್ರದೇಶ, ಗುಜರಾತ್, […]

ಬಿಜೆಪಿಗೆ ಮತ ನೀಡಿದ್ದೇ sslcಯಲ್ಲಿ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ ಸ್ಥಾನ ಕುಸಿಯಲು ಕಾರಣ: ಸಚಿವ ರೇವಣ್ಣ

ಹಾಸನ: ಉಡುಪಿ- ದಕ್ಷಿಣ ಕನ್ನಡದವರು ಬಿಜೆಪಿಯವರಿಗೆ ಮತಹಾಕಿದ್ದಾರೆ. ಇದಕ್ಕಾಗಿ ಅವರ ಸ್ಥಾನ ಕುಸಿದಿದೆ. ಜಾತ್ಯತೀತರಿಗೆ ಅವರು ವೋಟ್ ಹಾಕಿದ್ದರೆ ಮೊದಲನೆಯ ಸ್ಥಾನ ಬರುತ್ತಿತ್ತು. ಅವರು ಶಿಕ್ಷಣಕ್ಕೆ ಒತ್ತು ನೀಡುತ್ತಿಲ್ಲ ಎನ್ನುವುದಕ್ಕೆ ಇದೇ ಉದಾಹರಣೆ ಎಂದು ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ವಿವಾದದ ಕಿಡಿ ಹೊತ್ತಿಸಿದ್ದಾರೆ. ಪ್ರತಿ ಬಾರಿ ಎಸ್  ಎಸ್  ಎಲ್  ಸಿ ಫಲಿತಾಂಶದಲ್ಲಿ ಮೊದಲ ಅಥವಾ ಎರಡನೆಯ ಸ್ಥಾನ ಪಡೆದುಕೊಳ್ಳುತ್ತಿದ್ದ ಉಡುಪಿ ಜಿಲ್ಲೆಯು ಈ ಬಾರಿ ಐದನೇ ಸ್ಥಾನಕ್ಕೆ ಕುಸಿದಿರುವುದಕ್ಕೆ ವ್ಯಂಗ್ಯವಾಡಿದ್ದಾರೆ. ಹಾಸನ ಜಿಲ್ಲೆಯು ಎಸ್  ಎಸ್  ಎಲ್  […]

ಬಿಜೆಪಿ ಪರ ದೀಪಿಕಾ-ರಣ್‍ವೀರ್ ಪ್ರಚಾರ: ಫೋಟೊ ವೈರಲ್ 

ಮುಂಬೈ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ರಾಜಕೀಯ ಮುಖಂಡರು ಅಬ್ಬರದ ಪ್ರಚಾರ ನಡೆಯುತ್ತಿದ್ದು, ಸಿನಿಮಾ ಕಲಾವಿದರು ಇದಕ್ಕೆ ಸಾಥ್ ನೀಡಿದ್ದಾರೆ. ಕಳೆದೆರಡು ದಿನಗಳಿಂದ ಬಾಲಿವುಡ್ ಕ್ಯೂಟ್ ಜೋಡಿ ರಣ್‍ವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಬಿಜೆಪಿ ಶಾಲು ಹಾಕಿಕೊಂಡಿರುವ ಫೋಟೋ ವೈರಲ್ ಆಗಿದೆ. ಏಕ್ ಬಿಹಾರಿ ಸೌ ಪೆ ಬಿಹಾರಿ ಎಂಬ ಫೇಸ್‍ಬುಕ್ ಖಾತೆಯಲ್ಲಿ ರಣ್‍ವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಕೇಸರಿ ಬಣ್ಣದ ಶಾಲು ಹಾಕಿಕೊಂಡಿರುವ ಫೋಟೋ ಅಪ್ಲೋಡ್ ಮಾಡಲಾಗಿದೆ. ಶಾಲ್ ಮೇಲೆ ‘ವೋಟ್ ಫಾರ್ […]

ಪಕ್ಷದ ಟೀಶರ್ಟ್ ವಿತರಿಸುತ್ತಿದ್ದ ಮರ್ಸಿಡೆಸ್ ಬೆಂಝ್ ಕಾರ್ ವಶ

ಉಡುಪಿ: ಅನುಮತಿ ಇಲ್ಲದೇ ಬಿಜೆಪಿ ಪಕ್ಷದ  ಟೀಶರ್ಟ್‍ಗಳನ್ನು ತಂದು ವಿತರಿಸುತ್ತಿದ್ದ ಮರ್ಸಿಡೆಸ್ ಬೆಂಝ್ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಶುಕ್ರವಾರ ಉಡುಪಿಯಲ್ಲಿ ನಡೆದ ಬಿಜೆಪಿ ಪಕ್ಷದ ಸೈಕಲ್ ಜಾಥಾ ಪ್ರಾರಂಭ ಸಂದರ್ಭದಲ್ಲಿ, ಬನ್ನಂಜೆ ಸಮೀಪ ಅನುಮತಿ ಇಲ್ಲದೇ ಕಾರಿನಲ್ಲಿ ಟೀಶರ್ಟ್, ಟೋಪಿ ತಂದು ವಿತರಿಸಲಾಗುತಿತ್ತು. ಈ ಸಂದರ್ಭದಲ್ಲಿ ಚುನಾವಣಾ ತಪಾಸಣಾ ತಂಡದ ಅಧಿಕಾರಿಗಳು ದಾಳಿ ನಡೆಸಿ, ಸೊತ್ತುಗಳನ್ನು ಮತ್ತು ಕಾರನ್ನು ವಶಪಡಿಸಿಕೊಂಡಿದ್ದಾರೆ. ಉಡುಪಿ ವಿಧಾನಸಭಾ ಕ್ಷೇತ್ರದ ಫ್ಲೈಯಿಂಗ್ ಸ್ಕ್ವಾಡ್ ತಂಡದ ಅಧಿಕಾರಿ ನಾಗರಾಜ್ ಅವರು ಈ ಸಂಬಂಧ ಉಡುಪಿ […]