ಉಡುಪಿ: ಬಿಜೆಪಿ ಜಿಲ್ಲಾ ಮತ್ತು ಮಂಡಲ ಪದಾಧಿಕಾರಿಗಳ ಸಭೆ

ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರ’ಸೇವಾ ಹೀ ಸಂಘಟನ್’ ಪರಿಕಲ್ಪನೆಯಲ್ಲಿ ಕೋವಿಡ್-೧೯ ಮುಂಜಾಗ್ರತಾಕ್ರಮದ ಲಾಕ್‌ಡೌನ್ ಸಂದರ್ಭದಲ್ಲಿ ಬಿಜೆಪಿ ವತಿಯಿಂದ ದೇಶಾದ್ಯಂತ ನಡೆದ ವಿವಿಧ ಸೇವಾ ಚಟುವಟಿಕೆಗಳನ್ನು ಡಿಜಿಟಲ್ ದಾಖಲೀಕರಣಗೊಳಿಸಿ ರಾಷ್ಟ್ರ, ರಾಜ್ಯ, ಜಿಲ್ಲಾ ಮತ್ತು ಮಂಡಲ ಮಟ್ಟದಲ್ಲಿ ಇ-ಬುಕ್‌ರಚಿಸುವ ಪ್ರಕ್ರಿಯೆರಾಜಕೀಯಕ್ಷೇತ್ರದಲ್ಲೇ ಹೊಸ ಮೈಲುಗಲ್ಲು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಬಿಜೆಪಿ ಜಿಲ್ಲಾಕಛೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಮತ್ತು ಮಂಡಲ ಪದಾಧಿಕಾರಿಗಳ ಸಭೆಯಅಧ್ಯಕ್ಷತೆಯನ್ನು ವಹಿಸಿ ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು. ರಾಜ್ಯ ಬಿಜೆಪಿಯ ಸೂಚನೆಯಂತೆ ಪಕ್ಷದ […]