ದ್ವಿತೀಯ ಪಿಯುಸಿ ಫಲಿತಾಂಶ: ಬ್ರಹ್ಮಾವರದ ಎಸ್‌.ಎಂ‌.ಎಸ್‌. ಪಿಯು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ಬ್ರಹ್ಮಾವರ: ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸಿದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಎಸ.ಎಂ.ಎಸ್. ಕಾಲೇಜ್, ಬ್ರಮ್ಹಾವರ ಇಲ್ಲಿನ ವಿದ್ಯಾರ್ಥಿಗಳು ವಿಶಿಷ್ಟ ಸಾಧನೆ ಮಾಡಿದ್ದು, ಒಟ್ಟು 70 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಮತ್ತು 160 ವಿದ್ಯಾರ್ಥಿಗಳು ಫಸ್ಟ್ ಕ್ಲಾಸ್‌ನಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಕಾಲೇಜು ಆಡಳಿತ ಮಂಡಳಿ ತಿಳಿಸಿದೆ. ವಿಜ್ಞಾನ ವಿಭಾಗದಲ್ಲಿ ಧೀರಜ್ (580), ಡಾಮಿಯಾನೋ ಅರ್ನಾಲ್ಡ್ (572), ಸಮೃದ್ಧ್ ದೇವಾಡಿಗ(571), ಸಾಯಿ ಸಾಗರ್ ಶೆಟ್ಟಿ(561) ಕಿರಣ್ ಜಿ (555), ನಿತ್ಯಸ್ಥ ನಾಯಕ್ (555), ಅಕಾಂಕ್ಷಾ ಸುವರ್ಣ (554), ಸನ್ನಿಧ್ – […]

ಉಡುಪಿ ಹಾಗೂ ಬ್ರಹ್ಮಾವರದಲ್ಲಿ ಸ್ಮಶಾನ ಭೂಮಿಗಾಗಿ ಅರ್ಜಿ ಆಹ್ವಾನ

ಉಡುಪಿ: ಜಿಲ್ಲೆಯ ಎಲ್ಲಾ ಗ್ರಾಮ ಮತ್ತು ನಗರ ಪ್ರದೇಶಗಳಲ್ಲಿ ಸ್ಮಶಾನ ಭೂಮಿ ಕಲ್ಪಿಸುವುದು ಸರ್ಕಾರದ ಉದ್ದೇಶವಾಗಿದ್ದು, ಉಡುಪಿ ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ, ಸಾರ್ವಜನಿಕರಿಗೆ ಅವರ ಗ್ರಾಮಗಳ ಸಾರ್ವಜನಿಕ ಸ್ಥಳಗಳಲ್ಲಿ ಸ್ಮಶಾನ ನಿರ್ಮಾಣಕ್ಕೆ ಜಮೀನಿನ ಅವಶ್ಯಕತೆ ಇದ್ದಲ್ಲಿ ಬೇಡಿಕೆಗಳನ್ನು ತಾಲೂಕಿನ ತಹಶೀಲ್ದಾರರು ಅಥವಾ ಗ್ರಾಮ ವ್ಯಾಪ್ತಿಯ ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸಲ್ಲಿಸಬಹುದಾಗಿದೆ. ಸ್ಮಶಾನ ಭೂಮಿ ಅವಶ್ಯಕತೆಯ ಬಗ್ಗೆ ಅರ್ಜಿ ಸಲ್ಲಿಸುವ ವ್ಯಕ್ತಿಗಳು ಮನವಿಯ ಜೊತೆಗೆ ಹೆಸರು, ತಂದೆಯ ಹೆಸರು, ಆಧಾರ್ ಕಾರ್ಡ್ ನಂಬರ್, […]

ಬ್ರಹ್ಮಾವರ: ಬಿಜೆಪಿ ಗ್ರಾಮಾಂತರ ವತಿಯಿಂದ ಖಾದಿ ಮೇಳ

ಬ್ರಹ್ಮಾವರ: ಬಿಜೆಪಿಯ ಸೇವಾ ಪಾಕ್ಷಿಕ ಅಭಿಯಾನ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ 72ನೇ ಜನ್ಮ ದಿನಾಚಣೆ ಅಂಗವಾಗಿ ಬಿಜೆಪಿ ಉಡುಪಿ ಗ್ರಾಮಾಂತರ ವತಿಯಿಂದ ಬ್ರಹ್ಮಾವರದ ಗಾಂಧಿ ಮೈದಾನದ ಬಳಿ ಆಯೋಜಿಸಿದ್ದ ಖಾದಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟದ ಖಾದಿ ಮೇಳವನ್ನು ಬಿಜೆಪಿ ಉಡುಪಿ ಗ್ರಾಮಾಂತರ ವಿಭಾಗದ ಅಧ್ಯಕ್ಷೆ ವೀಣಾ ವಿ. ನಾಯ್ಕ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಸೇವಾ ಪಾಕ್ಷಿಕ ಅಭಿಯಾನದ ಜಿಲ್ಲಾ ಸಹ ಸಂಚಾಲಕ ಸದಾನಂದ ಉಪ್ಪಿನಕುದ್ರು, ಬಿಜೆಪಿ ಜಿಲ್ಲಾ […]