ಬ್ರಹ್ಮಾವರ: ಕಾಡುಪ್ರಾಣಿಗಳ ಬೇಟೆಗೆ ಯತ್ನ: ಮೂವರ ಬಂಧನ

ಉಡುಪಿ: ಕಾಡುಪ್ರಾಣಿಗಳನ್ನು ಬೇಟೆಯಾಡಲು ಸಂಚು ರೂಪಿಸಿ ಅರಣ್ಯದೊಳಗೆ ಪ್ರವೇಶಿಸಿದ್ದ ಭಟ್ಕಳ, ಶಿರೂರು ಮೂಲದ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ ಘಟನೆ ಬ್ರಹ್ಮಾವರ ತಾಲೂಕಿನ ವಂಡಾರು ಬಳಿ ನಡೆದಿದೆ. ಭಟ್ಕಳ ಮುಂಡಳ್ಳಿಯ ಮೊಹಮ್ಮದ್ ಅಶ್ರಫ್ ಯಾನೆ ಮಾವಿಯ (23), ಶಿರೂರು ಮೂಲದವರಾದ ವಾಸೀಂ ಅಕ್ರಂ (34), ಅಲಿ ಬಾಪು ಯಾಸಿನ್ (36) ಬಂಧಿತ ಆರೋಪಿಗಳು. ಬಂಧಿತರಿಂದ ಒಂದು ಬಂದೂಕು, 11 ಕಾಡತೂಸು 4 ಹರಿತವಾದ ಚಾಕುಗಳು, ಒಂದು ಮಾಂಸ ಮಾಡಲು ಉಪಯೋಗಿಸುವ ಮಚ್ಚು, ಟಾರ್ಚ್ ಹಾಗೂ […]