ಬ್ರಹ್ಮಾವರ: ಗಾಂಧಿ ತತ್ವಗಳ ವಿಚಾರ ಸಂಕಿರಣ

ಉಡುಪಿ: ಗಾಂಧಿಯು ಮಹಾತ್ಮನೆನಿಸಿಕೊಂಡು ಜಗತ್ತಿನಲ್ಲೇ ಮಾನ್ಯವಾದರು. ಅವರು ಅಳವಡಿಸಿಕೊಂಡ ತತ್ವಗಳು ಅವರನ್ನು ಅಷ್ಟು ಎತ್ತರಕ್ಕೇರಿಸಿತ್ತು. ಇಂದಿಗೂ ಗಾಂಧೀಜಿ ಹಲವಾರು ವಿಚಾರಗಳಲ್ಲಿ ಪ್ರಸ್ತುತವೆನಿಸಿಕೊಳ್ಳುತ್ತಾರೆ ಎಂದು ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲ ಕೆ.ಶೆಟ್ಟಿ ತಿಳಿಸಿದರು. ಅವರು ಶನಿವಾರ ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ರಾಷ್ಟ್ರೀಯ ಸೇವಾ ಯೋಜನೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಸರಕಾರಿ ಪದವಿ ಪೂರ್ವ ಕಾಲೇಜು ಬ್ರಹ್ಮಾವರ ಇವರ ಸಹಯೋಗದಲ್ಲಿ ಬ್ರಹ್ಮಾವರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಮಹಾತ್ಮ […]