ಬ್ರಹ್ಮಾವರ: ಜೂನ್ 10-11 ರಂದು ಎಸ್.ಎಸ್ಂ.ಎಸ್ ಸಮುದಾಯಭವನದಲ್ಲಿ ಹಣ್ಣು ಮೇಳ-2023

ಬ್ರಹ್ಮಾವರ: ರೋಟರಿ ಕ್ಲಬ್ ಬ್ರಹ್ಮಾವರ, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾಲಯ ಇರುವಕ್ಕಿ ಶಿವಮೊಗ್ಗ, ಐಸಿಎಆರ್, ಕೃಷಿ ವಿಜ್ಞಾನ ಕೇಂದ್ರ ಮತ್ತು ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೆಂದ್ರ ಹಾಗೂ ಸಿಪ್ಲೋಮಾ ಕೃಷಿ ಮಹಾವಿದ್ಯಾಲಯ, ಬ್ರಹ್ಮಾವರ, ವಿಜಯ ಗ್ರಾಮೀಣಾಭಿವೃದ್ದಿ ಪ್ರತಿಷ್ಠಾನ, ಮಂಗಳೂರು ಹಾಗೂ ಬ್ಯಾಂಕ್ ಆಫ್ ಬರೋಡಾ ಉಡುಪಿ ಇವರ ಸಂಯುಕ್ರ ಆಶ್ರಯದಲ್ಲಿ ಬ್ರಹ್ಮಾವರ ಎಸ್.ಎಂ.ಎಸ್ ಸಮುದಾಯಭವನದಲ್ಲಿ ಜೂನ್ 10 ಮತ್ತು 11 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ […]

ಬ್ರಹ್ಮಾವರ: ಜೂನ್ 10 ರಿಂದ ಸತ್ಯನಾಥ ಸ್ಟೋರ್ಸ್ ನಲ್ಲಿ ಮಾನ್ಸೂನ್ ಸೇಲ್; ಉಡುಪುಗಳ ಮೇಲೆ 50% ರಿಯಾಯತಿ!!

ಬ್ರಹ್ಮಾವರ: ಕರಾವಳಿಯಲ್ಲಿ ಮದುವೆ ಜವಳಿಗೆ ಪ್ರಸಿದ್ಧವಾದ ಸತ್ಯನಾಥ ಸ್ಟೋರ್ಸ್ ನಲ್ಲಿ ಗ್ರಾಹಕರ ಬಹು ನಿರೀಕ್ಷೆಯ ಮಾನ್ಸೂನ್ ಸೇಲ್ ಜೂನ್ 10 ರಿಂದ ಆರಂಭಗೊಳ್ಳಲಿದೆ. ಮಹಿಳೆಯರ ರೇಷ್ಮೆ ಸೀರೆ, ಫ್ಯಾನ್ಸಿ ಸೀರೆ, ಕುರ್ತಿಸ್ , ಚೂಡಿದಾರ್, ಗೌನ್, ಡ್ರೆಸ್ ಮೆಟೀರಿಯಲ್, ಪುರುಷರ ಬ್ರಾಂಡೆಡ್ ಶರ್ಟ್, ಪ್ಯಾಂಟ್, ಟಿ ಶರ್ಟ್ ಹಾಗೂ ಮಕ್ಕಳ ಎಲ್ಲಾ ಬಗೆಯ ಮನ ಸೂರೆಗೊಳ್ಳುವ ಬಟ್ಟೆಗೆ ವಿಶೇಷ ಕೊಡುಗೆಯಾಗಿ 50% ತನಕ ರಿಯಾಯತಿ ನೀಡಲಾಗುತ್ತದೆ. ಎಲ್ಲಾ ವರ್ಗದ ಗ್ರಾಹಕರಿಗಾಗಿ ಬಟ್ಟೆಗಳ ವಿಫುಲ ಸಂಗ್ರಹ ಒಂದೇ ಸೂರಿನಡಿಯಲ್ಲಿ […]

ಬ್ರಹ್ಮಾವರ: ಎಡಬೆಟ್ಟಿನಲ್ಲಿ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ

ಬ್ರಹ್ಮಾವರ: ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ವತಿಯಿಂದ ಬ್ರಹ್ಮಾವರ ತಾಲೂಕು ಮೂಡಹಡು ಗ್ರಾಮದ ಎಡಬೆಟ್ಟು ಪ್ರದೇಶದಲ್ಲಿ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರದ ಸ್ವಾಮ್ಯದ ನಿಗಮ/ ಉದ್ಯಮ ಅಥವಾ ಕಂಪೆನಿಗಳು ಅಥವಾ ಗ್ರಾಮ ಪಂಚಾಯತಿಗಳು, ನಗರ ಸ್ಥಳೀಯ ಸಂಸ್ಥೆಗಳು, ಸಂಘಗಳು, ತಾಲೂಕು ಕೃಷಿ ಪ್ರಾಥಮಿಕ ಸಂಘಗಳು, ಸಹಕಾರ ಮಾರಾಟ ಸಂಘಗಳು, ಪ್ರಾಥಮಿಕ ಕೃಷಿ ಸಹಕಾರ ಸಂಘ ಅಥವಾ ವಿ.ಎಸ್.ಎಸ್.ಎನ್, ಹಾಪ್‌ಕಾಮ್ಸ್, ನೋಂದಾಯಿತ ಸಹಕಾರ ಸಂಘಗಳು, ನೋಂದಾಯಿತ ಪ್ರಾಥಮಿಕ ಗ್ರಾಹಕ ಸಹಕಾರ ಸಂಘ, […]

ಬ್ರಹ್ಮಾವರ: ಫಾರ್ಚ್ಯೂನ್ ಅಕಾಡೆಮಿಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ

ಬ್ರಹ್ಮಾವರ: ಇಲ್ಲಿನ ರಾ.ಹೆ 66 ರ ಪಕ್ಕದಲ್ಲಿರುವ ಫಾರ್ಚ್ಯೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸನ್ ನ ಜನರಲ್ ನರ್ಸಿಂಗ್ ಮತ್ತು ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗಿಸುವ ಮತ್ತು ಪತ್ರಿಜ್ಞಾ ವಿಧಿ ಸ್ವೀಕರಿಸುವ ಕಾರ್ಯಕ್ರಮವು ಜ.29 ರಂದು ಬಿ.ಡಿ.ಶೆಟ್ಟಿ ಆಡಿಟೋರಿಯಂ ಹಾಲ್ ನಲ್ಲಿ ಜರುಗಿತು.   ಮುಖ್ಯ ಅತಿಥಿಗಳಾಗಿ ಮಲ್ನಾಡ್ ಹೈಟೆಕ್ ಡಯಾಗ್ನಾಸ್ಟಿಕ್ ಸೆಂಟರ್ ಶಿವಮೊಗ್ಗ ಇದರ ವಿಕಿರಣಶಾಸ್ತ್ರ ವಿಭಾಗದ ಸಲಹೆಗಾರ್ತಿ ಡಾ. ಶ್ರದ್ದಾ ಶೆಟ್ಟಿ ಭಾಗವಹಿಸಿದ್ದರು. ಬಿ.ಡಿ ಶೆಟ್ಟಿ ಬಿಸ್ ನೆಸ್ ಮ್ಯಾನೇಜ್ಮೆಂಟ್ ಕಾಲೇಜಿನ ನಿವೃತ್ತ […]

ಪುರಾತನ ಸಂಸ್ಕಾರ ಮತ್ತು ಧರ್ಮದಿಂದ ದೇಶದ ಉಳಿವು: ಗುರ್ಮೆ ಸುರೇಶ್ ಶೆಟ್ಟಿ

ಬ್ರಹ್ಮಾವರ: ಪುರಾತನ ಸಂಸ್ಕಾರ ಮತ್ತು ಧರ್ಮದಿಂದ ದೇಶ ಉಳಿದಿದೆ ಎಂದು ಗುರ್ಮೆ ಫೌಂಡೇಷನ್ ನ ಅಧ್ಯಕ್ಷ ಸುರೇಶ್ ಶೆಟ್ಟಿ ಗುರ್ಮೆ ಅಭಿಪ್ರಾಯಪಟ್ಟರು. ಚಾಂತಾರಿನ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಭಾನುವಾರ ನಡೆದ ಚಾಂತಾರಿನ ಚಾನ್ಸ್ ಸ್ಟಾರ್ ಯೂತ್ ಕ್ಲಬ್ ರಜತ ಸಂಭ್ರಮ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಧುನಿಕ ಮತ್ತು ಯಾಂತ್ರಿಕ ಜೀವನ ಶೈಲಿಯ ನಡುವೆಯೂ ಸಾಮರಸ್ಯದ ಬಾಳು ನಡೆಯುತ್ತಿದ್ದು ಸಮಾನ ಮನಸ್ಕರ ತಂಡದಿಂದ ಗ್ರಾಮಗಳ ಅಭಿವೃದ್ಧಿ ಸಾಧ್ಯ ಎಂದರು.   ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿ, ಸಮಾಜಮುಖಿ […]