ಚೇರ್ಕಾಡಿ: ನಾಳೆ ಬ್ಲೂ ಬೆಲ್ ಹೋಂ ಸ್ಟೇ ಉದ್ಘಾಟನೆ

ಚೇರ್ಕಾಡಿ: ಇಲ್ಲಿನ ಬ್ರಹ್ಮಾವರ-ಹೆಬ್ರಿ ರಸ್ತೆಯ ಮಧ್ಯದಲ್ಲಿ ಚೇರ್ಕಾಡಿಯ ಮುಂಡ್ಕಿನಜೆಡ್ಡು ಎಂಬಲ್ಲಿ ಬ್ಲೂ ಬೆಲ್ ಹೋಂ ಸ್ಟೇ ಜ.5 ರಂದು ಉದ್ಘಾಟನೆಯಾಗಲಿದೆ ಎಂದು ಮಾಲಕರು ತಿಳಿಸಿದ್ದಾರೆ. ಬ್ಲೂ ಬೆಲ್ ಹೋಂ ಸ್ಟೇ ವೈಶಿಷ್ಟ್ಯಗಳು ಚೇರ್ಕಾಡಿಯ ಎಂಬ ಪ್ರಶಾಂತ ಸ್ಥಳದಲ್ಲಿ ಪ್ರಥಮ ಹೋಂ ಸ್ಟೇ ಸೊಂಪಾದ ಗಿಡ ಮರಗಳಿಂದ ಕೂಡಿದ ಪ್ರದೇಶ ಮನೆಯ ಆಹಾರ ತಿನಿಸುಗಳು ಉಚಿತ ವೈಫೈ ಸೌಲಭ್ಯ 24/7 ನೀರು ಮತ್ತು ವಿದ್ಯುತ್ ಲಭ್ಯತೆ ದೃಶ್ಯ ವೀಕ್ಷಣೆ ಪ್ರವಾಸ ಉತ್ತಮ ಬೆಲೆಗೆ ಉತ್ತಮ ಸೌಕರ್ಯಗಳು ಹೆಚ್ಚಿನ ಮಾಹಿತಿಗಾಗಿ […]

ಬ್ರಹ್ಮಾವರ: ನೂತನ್ ಜ್ಯುವೆಲ್ಲರ್ಸ್ ನಲ್ಲಿ ವಜ್ರಾಭರಣ ಮೇಳ

ಬ್ರಹ್ಮಾವರ: ಇಲ್ಲಿನ ಮುಖ್ಯರಸ್ತೆಯಲ್ಲಿರುವ ಬಾರ್ನೆಸ್ ಪ್ಲಾಝಾ ದಲ್ಲಿರುವ ನೂತನ್ ಜ್ಯುವೆಲ್ಲರ್ಸ್ ನ ಮಳಿಗೆಯಲ್ಲಿ ನವೆಂಬರ್ 11,12 ಮತ್ತು 13 ರಂದು ವಜ್ರಾಭರಣಗಳ ಮೇಳವನ್ನು ಆಯೋಜಿಸಲಾಗಿದೆ. ರಾಷ್ಟ್ರಮಟ್ಟದ ಅಧಿಕೃತ ಸಂಸ್ಥೆಗಳಿಂದ ಪ್ರಮಾಣೀಕರಿಸಲಾದ ವಜ್ರಗಳು ಮತ್ತು ಬಿ.ಐ.ಎಸ್ ಹಾಲ್ ಮಾರ್ಕ್ ಹೊಂದಿರುವ ಆಭರಣಗಳಿಗಾಗಿ ನೂತನ್ ಜ್ಯುವೆಲ್ಲರ್ಸ್ ಗೆ ಭೇಟಿ ನೀಡಿ. ಇಲ್ಲಿ ಚಿನ್ನಾಭರಣ ಯೋಜನೆ ಸೌಲಭ್ಯವೂ ಇದೆ. ಮಾಹಿತಿಗಾಗಿ ಸಂಪರ್ಕಿಸಿ: 0820-2522654/0820-2563855

ಬ್ರಹ್ಮಾವರ ವಿಶ್ವ ಹಿಂದೂ ಪರಿಷತ್ ವತಿಯಿಂದ ಸಾಮೂಹಿಕ ಗೋ ಪೂಜೆ

ಬ್ರಹ್ಮಾವರ: ವಿಶ್ವ ಹಿಂದೂ ಪರಿಷತ್, ಬಜರಂಗದಳ ಬ್ರಹ್ಮಾವರ ಪ್ರಖಂಡ ವತಿಯಿಂದ ಅ. 26 ಬ್ರಹ್ಮಾವರ ಗಾಂಧಿ ಮೈದಾನದಲ್ಲಿರುವ ಅಯ್ಯಪ್ಪಸ್ವಾಮಿ ದೇವಸ್ಥಾನದ ಬಳಿಯಲ್ಲಿ ನಡೆದ ಸಾಮೂಹಿಕ ಗೋಪೂಜೆ ಕಾರ್ಯಕ್ರಮದಲ್ಲಿ ಶಾಸಕ ಕೆ. ರಘುಪತಿ ಭಟ್ ಭಾಗವಹಿಸಿ ಗೋ ಮಾತೆಗೆ ಪೂಜೆ ಸಲ್ಲಿಸಿದರು.

ತೋಟಗಾರಿಕೆ ಇಲಾಖೆಯ ವತಿಯಿಂದ ಇಲಾಖಾ ದರದಲ್ಲಿ ತೋಟಗಾರಿಕಾ ಸಸಿಗಳ ಮಾರಾಟ

ಉಡುಪಿ: ತೋಟಗಾರಿಕೆ ಇಲಾಖೆಯ ವತಿಯಿಂದ ರೈತರ ಹಾಗೂ ಸಾರ್ವನಿಕರ ಬೇಡಿಕೆಗನುಗುಣವಾಗಿ ವಿವಿಧ ತೋಟಗಾರಿಕೆ ಗಿಡಗಳನ್ನು ಉತ್ಪಾದಿಸಿ, ಇಲಾಖಾ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಉಡುಪಿ ತಾಲೂಕಿನ ಶಿವಳ್ಳಿ, ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ, ಕುಂದಾಪುರ ತಾಲೂಕಿನ ಕುಂಭಾಶಿ ಹಾಗೂ ಕೆದೂರು ಮತ್ತು ಕಾರ್ಕಳ ತಾಲೂಕಿನ ರಾಮಸಮುದ್ರ ಹಾಗೂ ಕುಕ್ಕಂದೂರು ತೋಟಗಾರಿಕೆ ಕ್ಷೇತ್ರಗಳಲ್ಲಿ ಉತ್ತಮ ಗುಣಮಟ್ಟದ ಅಡಿಕೆ, ಕಸಿಗೇರು, ಕಾಳುಮೆಣಸು, ನಿಂಬೆ, ಕರಿಬೇವು ಹಾಗೂ ತೆಂಗಿನ ಸಸಿಗಳು ಲಭ್ಯವಿದ್ದು, ಹೆಚ್ಚಿನ ಮಾಹಿತಿಗಾಗಿ ಬ್ರಹ್ಮಾವರ ತಾಲೂಕು ವಾರಂಬಳ್ಳಿ ತೋಟಗಾರಿಕೆ ಕ್ಷೇತ್ರದ ಸಹಾಯಕ ತೋಟಗಾರಿಕೆ […]