ಕೇಂದ್ರ ಸಚಿವೆಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಸಮಾಧಿಗೆ ನಮನ ಸಲ್ಲಿಕೆ

ವರ್ಕಲ: ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆಯವರು ಸಾಮಾಜಿಕ ಹರಿಕಾರ ಬ್ರಹ್ಮಶ್ರೀ ನಾರಾಯಣ ಗುರುಗಳ ಸಮಾಧಿ ದಿನದಂದು ಕೇರಳದ ವರ್ಕಲದಲ್ಲಿನ ಶ್ರೀ ನಾರಾಯಣ ಗುರುಗಳ ಸಮಾಧಿಗೆ ಭೇಟಿ ನೀಡಿ ಗೌರವ ನಮನಗಳನ್ನು ಸಲ್ಲಿಸಿದ್ದಾರೆ.

ಸೆ 18 ರಂದು ಬನ್ನಂಜೆ ನಾರಾಯಣಗುರು ಸಭಾಭವನದಲ್ಲಿ ಓಣಂ ಆಚರಣೆ

ಉಡುಪಿ: ಕೇರಳ ಕಲ್ಚರಲ್ ಆಂಡ್ ಸೋಶಿಯಲ್ ಸೆಂಟರ್ ಉಡುಪಿ ಇದರ 29ನೇ ವಾರ್ಷಿಕೊತ್ಸವ ಮತ್ತು ಓಣಂ ಹಬ್ಬ ಆಚರಣೆಯು ಸೆಪ್ಟೆಂಬರ್ 18 ಭಾನುವಾರದಂದು ಬನ್ನಂಜೆಯ ನಾರಾಯಣಗುರು ಸಭಾಭವನದಲ್ಲಿ ನಡೆಯಲಿದೆ ಎಂದು ಓಣಂ ಹಬ್ಬ ಆಚರಣೆಯ ಕಮಿಟಿ ಅಧ್ಯಕ್ಷ ಟಿ ಎ ರವಿರಾಜನ್ ಹೇಳಿದರು. ಕೇರಳ ಕಲ್ಚರಲ್ ಆಂಡ್ ಸೋಶಿಯಲ್ ಸೆಂಟರ್ ಉಡುಪಿ ಇದರ 29ನೇ ವಾರ್ಷಿಕೊತ್ಸವ ಮತ್ತು ಓಣಂ ಹಬ್ಬ ಆಚರಣೆಯು ಸೆಪ್ಟೆಂಬರ್ 18 ಭಾನುವಾರದಂದು ಬನ್ನಂಜೆಯ ನಾರಾಯಣಗುರು ಸಭಾಭವನದಲ್ಲಿ ನಡೆಯಲಿದೆ ಕಾರ್ಯಕ್ರಮದ ಮೊದಲು ಈ ಸಾಲಿನ […]

ನಾರಾಯಣ ಗುರುಗಳ ತತ್ವಾದರ್ಶ ಪಾಲಿಸಿ ವಿಶ್ವಶಾಂತಿಗೆ ಮುಂದಡಿಯಿಡಬೇಕು: ಸಚಿವ ಸುನಿಲ್ ಕುಮಾರ್

ಉಡುಪಿ: ಎಲ್ಲಾ ಧರ್ಮಗಳು ಮನುಷ್ಯನ ಒಳಿತನ್ನೇ ಬಯಸುತ್ತವೆ ಎಂಬ ನಾರಾಯಣಗುರುಗಳ ಸಂದೇಶ ಅರಿಯುವ ಮೂಲಕ ವಿಶ್ವದಾದ್ಯಂತ ವಿವಿಧ ಧರ್ಮಗಳ ನಡುವೆ ನಡೆಯುತ್ತಿರುವ ವಾದವನ್ನು ಕೊನೆಗಾಣಿಸಿ, ವಿಶ್ವಶಾಂತಿ ನಿರ್ಮಾಣಕ್ಕೆ ಎಲ್ಲರೂ ಮುಂದಾಗಬೇಕು ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು. ಅವರು ಶನಿವಾರ ಬನ್ನಂಜೆಯ ನಾರಾಯಣ ಗುರು ಸಭಾಭವನದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಬಿಲ್ಲವರ ಸೇವಾ ಸಂಘ ಬನ್ನಂಜೆ ಇವರ ಸಹಯೋಗದಲ್ಲಿ ನಡೆದ ಬ್ರಹ್ಮಶ್ರೀ […]

ಬ್ರಹ್ಮಶ್ರೀ ನಾರಾಯಣ ಗುರುಗಳ ಪಠ್ಯ ಸಮಾಜ ವಿಜ್ಞಾನ ಪುಸ್ತಕದಲ್ಲಿ ಮರು ಸೇರ್ಪಡೆ

ಉಡುಪಿ: ಬ್ರಹ್ಮಶ್ರೀ ನಾರಾಯಣ ಗುರುಗಳ ಪಠ್ಯವನ್ನು ಕನ್ನಡ ಭಾಷೆಯಲ್ಲಿ ಅಳವಡಿಸಿದ್ದು, ಅದರ ಬದಲು ಸಮಾಜ ವಿಜ್ಞಾನ ವಿಷಯದ ಪಠ್ಯದಲ್ಲಿ ಅಳವಡಿಸಲು ಸಚಿವ ಸುನಿಲ್ ಕುಮಾರ್ ಅವರ ಕೋರಿಕೆಯ ಹಿನ್ನೆಲೆಯಲ್ಲಿ ಗುರುಗಳ ಕುರಿತಾದ ಪಾಠವನ್ನು ಸಮಾಜ ವಿಜ್ಞಾನ ವಿಷಯದ ಪಠ್ಯ ಪುಸ್ತಕದಲ್ಲಿ ತಕ್ಷಣ ಅಳವಡಿಸಲು ಸರ್ಕಾರಿ ಆದೇಶ ಹೊರಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಸರಕಾರದ ಈ ನಿರ್ಧಾರವನ್ನು ಸ್ವಾಗತಿಸಿರುವ ಬಿಲ್ಲವ ಸಮಾಜವು ಅಧಿಕೃತ ಆದೇಶ ಬಂದ ಕೂಡಲೇ ಈಗಾಗಲೇ ಕರೆ […]

ಬ್ರಹ್ಮಶ್ರೀ ನಾರಾಯಣಗುರು ಪಠ್ಯ ಕೈಬಿಟ್ಟ ವಿಚಾರ: ಜುಲೈ 17 ರಂದು ಬಿಲ್ಲವ ಸಮಾಜದಿಂದ ಬೃಹತ್ ಪ್ರತಿಭಟನಾ ರ‍್ಯಾಲಿ

ಉಡುಪಿ: ಜುಲೈ10 ರಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ವತಿಯಿಂದ ಬಿಲ್ಲವ ವೇದಿಕೆಯ ಹಿರಿಯ ಸಲಹೆಗಾರರ ಸಮ್ಮುಖದಲ್ಲಿ ನಡೆದ ತುರ್ತು ಸಭೆಯಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ಮಾಡುವ ಸಮಯದಲ್ಲಿ ರಾಜ್ಯ ಸರಕಾರವು 10ನೇ ತರಗತಿ ಸಮಾಜ ವಿಜ್ಞಾನ ಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಪಾಠವನ್ನು ಕೈಬಿಟ್ಟ ವಿಚಾರದ ಕುರಿತು ಸರಕಾರದ ತಾರತಮ್ಯ ನೀತಿಯ ವಿರುದ್ದ ಕೈಗೊಂಡ ನಿರ್ಣಯದ ಪ್ರಕಾರ, ರಾಜ್ಯ ಸರಕಾರ ಜುಲೈ 15 ರೊಳಗೆ ಪಠ್ಯ ಪುಸ್ತಕದಲ್ಲಿ ಯಥಾಸ್ಥಿತಿಯನ್ನು ಕಾಪಾಡಿಕೊಂಡು ಬರದಿದ್ದಲ್ಲಿ, ಜುಲೈ 17 ರಂದು […]