ಉಡುಪಿ, ಮಂಗಳೂರಿಂದ ದೂರದ ಊರುಗಳಿಗೆ ಎಸಿ ಬಸ್ ಸಂಚಾರ ಸದ್ಯಕ್ಕಿಲ್ಲ

ಉಡುಪಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದೂರದ ಊರುಗಳಿಗೆ ಸದ್ಯಕ್ಕೆ ಹವಾನಿಯಂತ್ರಿತ (ಎಸಿ) ಕೆಎಸ್ ಆರ್ ಟಿಸಿ ಹಾಗೂ ಖಾಸಗಿ ಬಸ್  ಗಳ ಸಂಚಾರ ಆರಂಭವಾಗುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ. ಪ್ರತಿದಿನ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಂದ ಅಂತರ್ ಜಿಲ್ಲೆ ಮತ್ತು ರಾಜ್ಯಗಳಿಗೆ ಸುಮಾರು 50 ಕ್ಕಿಂತಲೂ ಹೆಚ್ಚಿನ ಎಸಿ ಬಸ್ ಗಳು ಓಡಾಡುತ್ತಿದ್ದವು. ಆದರೆ ಸದ್ಯ ಕೊರೊನಾ ಭೀತಿಯಿಂದ ಅವುಗಳನ್ನು ಸ್ಥಗಿತ ಮಾಡಲಾಗಿದೆ. ಬೆಂಗಳೂರು […]