ಕುಂದಾಪುರ: ಕೆನರಾ ಬ್ಯಾಂಕ್ ವತಿಯಿಂದ ಶ್ರೀ ವೆಂಕಟರಮಣ ಸಮೂಹ ಸಂಸ್ಥೆಗೆ ಜನರೇಟರ್ ಕೊಡುಗೆ

ಕುಂದಾಪುರ: ಕೆನರಾ ಬ್ಯಾಂಕ್ ವತಿಯಿಂದ ಶ್ರೀ ವೆಂಕಟರಮಣ ಸಮೂಹ ಸಂಸ್ಥೆಗೆ ನೂತನ ಜನರೇಟರ್ ಅನ್ನು ಕೊಡುಗೆಯಾಗಿ ನೀಡಲಾಯಿತು. ಕೆನರಾ ಬ್ಯಾಂಕ್ ಮಣಿಪಾಲ ಇಲ್ಲಿನ ಪ್ರಧಾನ ವ್ಯವಸ್ಥಾಪಕರಾದ ಎಂ. ಜಿ. ಪಂಡಿತ್ ನೂತನ ಜನರೇಟರ್ ಅನ್ನು ಉದ್ಘಾಟಿಸಿ, ಸಂಸ್ಥೆಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಕುಂದಾಪುರ ಕೆನರಾ ಬ್ಯಾಂಕ್ ನ ಮುಖ್ಯ ವ್ಯವಸ್ಥಾಪಕಿ ಭಾರತಿ ವಸಂತ್, ವೆಂಕಟರಮಣ ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ, ವೆಂಕಟರಮಣ ಸಂಸ್ಥೆಯ ಖಜಾಂಚಿ ಕೆ. ಲಕ್ಷ್ಮೀ ನಾರಾಯಣ ಶೆಣೈ, ವೆಂಕಟರಮಣ ಪದವಿ ಪೂರ್ವ ಕಾಲೇಜಿನ […]

ನವರಾತ್ರಿ ಮತ್ತು ದೀಪಾವಳಿ ಪ್ರಯುಕ್ತ ಅ.15 ಮತ್ತು 16 ರಂದು ಕೆನರಾ ರಿಟೈಲ್ ಮೇಳ-2023

ಉಡುಪಿ: ನವರಾತ್ರಿ ಮತ್ತು ದೀಪಾವಳಿ ಪ್ರಯುಕ್ತ ಅ.15 ಮತ್ತು 16 ರಂದು ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ಎಂಜಿಎಂ ಕಾಲೇಜು ಮೈದಾನದಲ್ಲಿ ಕೆನರಾ ರಿಟೈಲ್ ಮೇಳ-2023 ಅನ್ನು ಆಯೋಜಿಸಲಾಗಿದ್ದು, ಕನಸಿನ ಮನೆ, ಹೊಸ ಕಾರು ಖರೀದಿ ಹಾಗೂ ಹಳೆ ಕಾರನ್ನು ಹೊಸ ಮಾದರಿ ಕಾರಿನೊಂದಿಗೆ ವಿನಿಮಯ ಮಾಡಿಕೊಳ್ಳಲು ಸದವಕಾಶ. ವಾಹನ ಸಾಲ ಯಾವುದೇ ಪ್ರವೇಶ ಶುಲ್ಕ ಇಲ್ಲ. ಪೂರ್ವಪಾವತಿ ಪೆನಾಲ್ಟಿ ಇಲ್ಲ ಆಕರ್ಷಕ ದರದಲ್ಲಿ ಸುಲಭ ಸಾಲ ವಾಹನ ಸಾಲಕ್ಕೆ ಕೇವಲ 10% ಪಾವತಿಸಿ, […]

ಕೆನರಾ ಬ್ಯಾಂಕ್ ನಿಂದ ಗ್ರಾಹಕರಿಗಾಗಿ ಹೊಸ ಠೇವಣಿ ಯೋಜನೆ ಪ್ರಾರಂಭ

ಬೆಂಗಳೂರು: ವಾಣಿಜ್ಯ ಬ್ಯಾಂಕ್ ಗಳಲ್ಲಿ ಹೆಸರುವಾಸಿಯಾಗಿರುವ ಕೆನರಾ ಬ್ಯಾಂಕ್ ಗ್ರಾಹಕರಿಗಾಗಿ ಹೊಸ ಠೇವಣಿಯೊಂದನ್ನು ಪರಿಚಯಿಸುತ್ತಿದೆ. 400 ದಿನಗಳ ಹೊಸ ಅವಧಿ ಠೇವಣಿ ಯೋಜನೆ ಇದಾಗಿದ್ದು, ಅವಧಿಗೆ ಮೊದಲು ಠೇವಣಿ ಹಿಂಪಡೆಯುವುದು ಅಥವಾ ಇಂತಿಷ್ಟೇ ಪಾಲನ್ನು ಹಿಂಪಡೆಯುವುದು ಸಾಧ್ಯವಿರುವ ಈ ಯೋಜನೆಯಲ್ಲಿ 25 ಸಾವಿರ ರೂ ನಿಂದ 2 ಕೋಟಿ ರೂ ಗಳವರೆಗೆ ತೊಡಗಿಸಬಹುದು. ಇದಕ್ಕೆ 7.15% ಬಡ್ಡಿ ದೊರಕಲಿದೆ. ಅವಧಿಗೆ ಮೊದಲು ಠೇವಣಿ ಹಿಂಪಡೆಯಲು ಅಥವಾ ಇಂತಿಷ್ಟೇ ಪಾಲನ್ನು ಹಿಂದಕ್ಕೆ ಪಡೆಯಲು ಅವಕಾಶವಿಲ್ಲದ ಯೋಜನೆಯಲ್ಲಿ 15 ಲಕ್ಷದಿಂದ […]

ಕುಂದಾಪುರ: ಕೆನರಾ ಬ್ಯಾಂಕ್ ಉಡುಪಿ ಪ್ರಾದೇಶಿಕ ಕಚೇರಿ-2ರ ಗ್ರಾಹಕರ ಸಮಾವೇಶ

ಕುಂದಾಪುರ: ದೇಶದ ಅಗ್ರಗಣ್ಯ ಬ್ಯಾಂಕ್ ಗಳಲ್ಲಿ ಒಂದಾಗಿರುವ ಕೆನರಾ ಬ್ಯಾಂಕ್ ಉಡುಪಿ ಪ್ರಾದೇಶಿಕ ಕಚೇರಿ-2ರ ಗ್ರಾಹಕರ ಸಮವೇಶವು ಅಂಕದಕಟ್ಟೆಯ ಸಹನಾ ಕನ್ವೆನ್ಶನ್ ಸೆಂಟರಿನಲ್ಲಿ ನಡೆಯಿತು. ಬೈಂದೂರು ಶಾಸಕ ಬಿ.ಎಂ ಸುಕುಮಾರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬ್ಯಾಂಕ್ ನ ಉಡುಪಿ ಪ್ರಾದೇಶಿಕ ಕಚೇರಿಯ ಸಹಾಯಕ ಪ್ರಬಂಧಕ ಶ್ರೀಜಿತ್ ಮಾತನಾಡಿ ತುಂಬ ಸಮಯದ ಬಳಿಕ ಗ್ರಾಹರಕ ಜೊತೆ ಸಂವಾದ ಮಾಡುವ ಯೋಗ ಬಂದಿದೆ. ಜಾಗತಿಕ ಸಾಂಕ್ರಮಿಕ ಸಂದರ್ಭದಲ್ಲಿ ತೊಂದರೆಯಾದರೂ ಬ್ಯಾಂಕ್ ತನ್ನ ಗ್ರಾಹಕರನ್ನು ಆಧರಿಸಿದೆ. ಡಿಸೆಂಬರ್ ಅಂತ್ಯಕ್ಕೆ ಬ್ಯಾಂಕ್ 20 […]

ಬ್ರಹ್ಮಾವರ: ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ಅಣಬೆ ಬೇಸಾಯ ತರಬೇತಿ

ಬ್ರಹ್ಮಾವರ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಕೆನರಾ ಬ್ಯಾಂಕ್ ನ ಸಹಯೋಗದೊಂದಿಗೆ ನಡೆಯುತ್ತಿರುವ ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ಊಟ, ವಸತಿ, ಸಮವಸ್ತ್ರ , ತರಬೇತಿ ಕಿಟ್ ನೊಂದಿಗೆ ಸಂಪೂರ್ಣ ಉಚಿತ ಅಣಬೆ ಬೇಸಾಯ ತರಬೇತಿ ಯುವಕ-ಯುವತಿಯರಿಗೆ ಪುರುಷ ಮತ್ತು ಮಹಿಳೆಯರಿಗೆ ಡಿ. 26 ರಿಂದ ಜನವರಿ 04 ವರೆಗೆ 10 ದಿನಗಳ ಕಾಲ ನಡೆಯಲಿದೆ. ಹೆಚ್ಚು ಬೇಡಿಕೆ ಇರುವ ಹಾಗೂ ಜೌಷಧೀಯ ಗುಣ ಹೊಂದಿರುವ ಅಣಬೆ ಕೃಷಿಗೆ […]