ಹೊಳೆಗೆ ಬಿದ್ದ ಕಾರು: ನಾಲ್ವರ ದುರ್ಮರಣ

ಸಿದ್ದಾಪುರ: ಹೊಳೆಗೆ ಕಾರೊಂದು ಬಿದ್ದ ಪರಿಣಾಮ ನಾಲ್ವರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸಿದ್ದಾಪುರ ತಾಲ್ಲೂಕಿನ ಹೆಗ್ಗರಣಿ ಸಮೀಪದ ಕೋಡನಮನೆ ಸೇತುವೆ ಬಳಿ ಸಂಭವಿಸಿದೆ. ಮೃತಪಟ್ಟವರನ್ನು ಹುಬ್ಬಳ್ಳಿಯ ನಿಶ್ಚಲ (20), ರೋಶನ್ (20), ಸುಷ್ಮಾ (20) ಮತ್ತು ಅಕ್ಷತಾ ಹಿರೇಮಠ (21) ಎಂದು ಗುರುತಿಸಲಾಗಿದೆ. ಸ್ನೇಹಿತ ಮನೆ ಬಂದು ಬುಧವಾರ ರಾತ್ರಿ ವಾಪಸಾಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಹೊಳೆಗೆ ಬಿದ್ದಿದೆ. ವಿಪರೀತ ಮಳೆಯಿಂದಾಗಿ ಹೊಳೆ ತುಂಬಿ ಹರಿಯುತ್ತಿದ್ದು, ನೀರು ಕಡಿಮೆಯಾದ […]