ಏ.7 ರಂದು ಡಾ.ಟಿಎಂ.ಎ ಪೈ ಪಾಲಿಟೆಕ್ನಿಕ್ ಕ್ಯಾಂಪಸ್ ನಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ಕರಿಯರ್ ಗೈಡೆನ್ಸ್ ಕಾರ್ಯಕ್ರಮ

ಮಣಿಪಾಲ: ಡಾ.ಟಿಎಂ.ಎ ಪೈ ಪಾಲಿಟೆಕ್ನಿಕ್ ಕ್ಯಾಂಪಸ್ ಹಾಗೂ ಎಂ.ಎಸ್.ಡಿ.ಸಿ ಸಹಯೋಗದೊಂದಿಗೆ 10 ನೇ ತರಗತಿ ವಿದ್ಯಾರ್ಥಿಗಳಿಗಾಗಿ ಕರಿಯರ್ ಗೈಡೆನ್ಸ್ ಕಾರ್ಯಕ್ರಮವು ಈಶ್ವರನಗರದ ಡಾ.ಟಿಎಂ.ಎ ಪೈ ಪಾಲಿಟೆಕ್ನಿಕ್ ಕ್ಯಾಂಪಸ್ ನಲ್ಲಿ ಏ.7 ರಂದು ಬೆಳಿಗ್ಗೆ 9.30 ರಿಂದ 1.30 ರವರೆಗೆ ನಡೆಯಲಿದೆ. ಸಂಪನ್ಮೂಲ ವ್ಯಕ್ತಿಗಳಾಗಿ ಎಂ.ಎಸ್.ಡಿ.ಸಿ ಅಧ್ಯಕ್ಷ ಬ್ರಿ.ಡಾ ಸುರ್ಜಿತ್ ಸಿಂಗ್ ಪಾಬ್ಲಾ, ಎಂಐಟಿ ಮಾಜಿ ಸಹ ನಿರ್ದೇಶಕ ಡಾ.ಬಿ.ಎಚ್ ವೆಂಕಟರಾಮ್ ಪೈ, ಮಾಹೆ ಅಂತರಾಷ್ಟ್ರೀಯ ಸಹಯೋಗದ ನಿರ್ದೇಶಕ ಡಾ. ಕರುಣಾಕರ್ ಎ.ಕೋಟೆಗಾರ್ ಭಾಗವಹಿಸಲಿದ್ದಾರೆ. ಪ್ರವೇಶ ಉಚಿತವಾಗಿದ್ದು ಊಟೋಪಚಾರದ […]

ಉನ್ನತಿ ಕೆರಿಯರ್ ಅಕಾಡೆಮಿ ವತಿಯಿಂದ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಹಾಗೂ ಕೌಶಲ್ಯಾಭಿವೃದ್ಧಿ ತರಬೇತಿ ಒಪ್ಪಂದ

ಉಡುಪಿ: ಕೌಶಲ್ಯ ಶಿಕ್ಷಣಕ್ಕೆ ಪ್ರಸಿದ್ದಿ ಪಡೆದಿರುವ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ತರಬೇತಿ ಪಾಲುದಾರ ಸಂಸ್ಥೆಯಾದ ಉಡುಪಿಯ ಉನ್ನತಿ ಕೆರಿಯರ್ ಅಕಾಡೆಮಿ ವತಿಯಿಂದ ಕುಂದಾಪುರ ತಾಲೂಕಿನ ಶಂಕರನಾರಾಯಣ ಸರ್ಕಾರಿ ಪ್ರ.ದ.ಕಾಲೇಜಿನ ಅಂತಿಮ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮವನ್ನು ಶುಕ್ರವಾರ ಆಯೋಜಿಸಲಾಯಿತು.  ಈ ಸಂದರ್ಭದಲ್ಲಿ ಕಮ್ಯೂನಿಕೇಶನ್ ಸ್ಕಿಲ್ಸ್, ವ್ಯಕ್ತಿತ್ವ ವಿಕಸನ, ಸಂದರ್ಶನ ಕಲೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಲಾಯಿತು.ಇದೇ ಸಂದರ್ಭದಲ್ಲಿ ಉನ್ನತಿ ಸಂಸ್ಥೆ ಹಾಗೂ ಕಾಲೇಜಿನ ನಡುವೆ ಕೌಶಲ್ಯ ಕರ್ನಾಟಕ ಯೋಜನೆಯಡಿ ಬ್ಯಾಂಕಿಂಗ್ ಹಾಗೂ […]