ನಮಗೇ ಕುಡಿಯಲಿಕ್ಕೆ ನೀರಿಲ್ಲ, ತಮಿಳುನಾಡಿಗೆ ನೀರು ಬಿಡಲು ಹೇಗೆ ಸಾಧ್ಯ: ನಟಿ ಪೂಜಾ ಗಾಂಧಿ

ಬೆಂಗಳೂರು: ಕಾವೇರಿ ಜಲ ವಿವಾದವು ಮತ್ತೆ ಮುನ್ನೆಲೆಗೆ ಬಂದಿದ್ದು, ತಮಿಳುನಾಡಿಗೆ ನೀರು ಬಿಡಬೇಕೆನ್ನುವ ನಿರ್ಧಾರದ ವಿರುದ್ದ ಕನ್ನಡ ಚಿತ್ರ ನಟ ನಟಿಯರು ಧ್ವನಿ ಎತ್ತಿದ್ದಾರೆ. ನಟ ದರ್ಶನ್ ತೂಗುದೀಪ ಮತ್ತು ಕಿಚ್ಚ ಸುದೀಪ್ ಬಳಿಕ ಪೂಜಾ ಗಾಂಧಿಯೂ ಕರ್ನಾಟಕದ ಪರ ಧ್ವನಿ ಎತ್ತಿದ್ದಾರೆ. ಈ ಬಗ್ಗೆ ವಿಡೀಯೋ ಸಂದೇಶ ನೀಡಿರುವ ಪೂಜಾ, “ಕರ್ನಾಟಕದಲ್ಲಿ ಭೀಕರವಾದ ಬರ ಇದೆ.175 ತಾಲೋಕು ಬರಪೀಡಿತ ಅಂತ ಹೇಳ್ತಿದಾರೆ. ಸೆಂಟ್ರಲ್ ವಾಟರ್ ಕಮಿಷನ್ ನ ಸದಸ್ಯರನ್ನು ಕೆ. ಆರ್. ಎಸ್ ಗೆ ಕರೆಸಬೇಕು. ಅವರು ಮುಳುಗುವಷ್ಟು […]

‘ಕಾವೇರಿ’ದ ನೀರು ಬಿಡುಗಡೆ ಕಾದಾಟ: ವಿಶೇಷ ತುರ್ತು ಸಭೆ ಕರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್‌ಸಿ) ಕರ್ನಾಟಕಕ್ಕೆ ಮಂಗಳವಾರ ಶಿಫಾರಸು ಮಾಡಿದ ಹಿನ್ನೆಲೆಯಲ್ಲಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆಪ್ಟೆಂಬರ್ 13 ರಂದು “ವಿಶೇಷ ತುರ್ತು ಸಭೆ”ಗೆ ಕರೆ ನೀಡಿದ್ದಾರೆ. ತುರ್ತು ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಕಾವೇರಿ ಜಲಾನಯನ ಪ್ರದೇಶದ ಸಚಿವರು, ಎಲ್ಲ ಪಕ್ಷಗಳ ಮಾಜಿ ಮುಖ್ಯಮಂತ್ರಿಗಳು, ರಾಜ್ಯ ಸಂಪುಟದ ಹಿರಿಯ ಸಚಿವರು, ಲೋಕಸಭೆ ಮತ್ತು ರಾಜ್ಯಸಭಾ ಸದಸ್ಯರು […]