ಆರು ವರ್ಷಗಳಲ್ಲಿ ಮೊದಲ ಬಾರಿಗೆ ಸಕ್ಕರೆ ರಫ್ತಿಗೆ ನಿರ್ಬಂಧ ಹೇರಲು ಕೇಂದ್ರ ಯೋಚನೆ: ಬೆಲೆ ಏರಿಕೆ ತಡೆಗಟ್ಟಲು ಕ್ರಮ

ನವದೆಹಲಿ: ಸಚಿವಾಲಯದ ಅಧಿಕಾರಿಗಳ ಪ್ರಕಾರ, ದೇಶೀಯ ಬೆಲೆಗಳ ಏರಿಕೆಯನ್ನು ತಡೆಗಟ್ಟಲು ಭಾರತ ಸರ್ಕಾರವು ಆರು ವರ್ಷಗಳಲ್ಲಿ ಮೊದಲ ಬಾರಿಗೆ ಸಕ್ಕರೆ ರಫ್ತುಗಳನ್ನು ನಿರ್ಬಂಧಿಸಲು ಯೋಚಿಸುತ್ತಿದೆ. ವಿಶ್ವದ ಅತಿದೊಡ್ಡ ಸಕ್ಕರೆ ಉತ್ಪಾದಕ ಮತ್ತು ಬ್ರೆಜಿಲ್‌ನ ನಂತರ ಎರಡನೇ ಅತಿದೊಡ್ಡ ರಫ್ತುದಾರ ರಾಷ್ಟ್ರವಾದ ಭಾರತ, ದೇಶೀಯ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯನ್ನು ತಡೆಗಟ್ಟಲು ಸಕ್ಕರೆ ರಫ್ತನ್ನು 10 ಮಿಲಿಯನ್ ಟನ್‌ಗಳಿಗೆ ಸೀಮಿತಗೊಳಿಸಬಹುದು ಎಂದು ಸರ್ಕಾರಿ ಮೂಲವೊಂದು ಮಂಗಳವಾರ ತಿಳಿಸಿದೆ ಎಂದು ರಾಯಿಟರ್ಸ್‌ ವರದಿ ಮಾಡಿದೆ. ಉಕ್ರೇನ್‌ನ ಮೇಲೆ ರಷ್ಯಾದ ಆಕ್ರಮಣದ ನಂತರ, […]

ಗ್ರಾಹಕರಿಗೆ ಶುಭ ಸಮಾಚಾರ! ಸರ್ಕಾರದ ಈ ಕ್ರಮದಿಂದ ಕಡಿಮೆಯಾಗಲಿದೆ ಖಾದ್ಯ ತೈಲ ಬೆಲೆ!

ನವದೆಹಲಿ: ಗ್ರಾಹಕರಿಗೆ ಅಗತ್ಯವಾದ ಪರಿಹಾರವನ್ನು ಒದಗಿಸುವ ಉದ್ದೇಶದಿಂದ ಕೇಂದ್ರ ಸರಕಾರವು ವಾರ್ಷಿಕ 20 ಲಕ್ಷ ಮೆಟ್ರಿಕ್ ಟನ್‌ಗಳಷ್ಟು ಕಚ್ಚಾ ಸೋಯಾಬೀನ್ ಮತ್ತು ಸೂರ್ಯಕಾಂತಿ ಎಣ್ಣೆಯ ಮೇಲಿನ ಕಸ್ಟಮ್ಸ್ ಸುಂಕ ಮತ್ತು ಕೃಷಿ ಮೂಲಸೌಕರ್ಯ ಮತ್ತು ಅಭಿವೃದ್ಧಿ ಸೆಸ್‌ನಿಂದ ವಿನಾಯಿತಿ ನೀಡಿದೆ. ಹಣಕಾಸು ಸಚಿವಾಲಯದ ಅಧಿಸೂಚನೆಯ ಪ್ರಕಾರ, ಆದೇಶವು ಮೇ 25, 2022 ರಂದು ಜಾರಿಗೆ ಬರಲಿದೆ ಮತ್ತು ಮಾರ್ಚ್ 31, 2024 ರ ನಂತರ ಅನ್ವಯವು ನಿಲ್ಲಿಸಲಾಗುತ್ತದೆ. ಈ ಬಗ್ಗೆ ಎಂದು ಸಿಬಿಐಸಿ ಟ್ವೀಟ್ ಮಾಡಿದೆ. Central […]