ಗರ್ಭಕಂಠದ ಕ್ಯಾನ್ಸರ್‌ ನಿಂದ ಪೂನಂ ಪಾಂಡೆ ನಿಧನ

ಪಡ್ಡೆ ಹುಡುಗರ ನಿದ್ದೆ ಕೆಡಿಸಿದ್ದ ಪೂನಂ ಪಾಂಡೆ ನಿಧನರಾಗಿದ್ದಾರೆ. ಅವರ ತಂಡ ಸುದ್ದಿಯನ್ನು ಖಚಿತಪಡಿಸಿದೆ. “ಅವರು ಕಳೆದ ರಾತ್ರಿ ನಿಧನರಾದರು,” ಎಂದು ಅವರ ತಂಡವು ಹೇಳಿದೆ. ಆಕೆಯ ಸಾವಿನ ಸುದ್ದಿಯನ್ನು ಮೊದಲು ಆಕೆಯ ಅಧಿಕೃತ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡ ಪೋಸ್ಟ್‌ನಲ್ಲಿ ಬಹಿರಂಗಪಡಿಸಲಾಯಿತು. “ಈ ಬೆಳಿಗ್ಗೆ ನಮಗೆ ಕಠಿಣವಾಗಿದೆ. ನಮ್ಮ ಪ್ರೀತಿಯ ಪೂನಂ ಅವರನ್ನು ಗರ್ಭಕಂಠದ ಕ್ಯಾನ್ಸರ್‌ನಿಂದ ಕಳೆದುಕೊಂಡಿದ್ದೇವೆ ಎಂದು ತಿಳಿಸಲು ತುಂಬಾ ದುಃಖವಾಗುತ್ತಿದೆ. ಅವಳೊಂದಿಗೆ ಸಂಪರ್ಕಕ್ಕೆ ಬಂದ ಪ್ರತಿಯೊಂದು ಜೀವಂತ ರೂಪವು ಶುದ್ಧ ಪ್ರೀತಿ ಮತ್ತು ದಯೆಯಿಂದ […]

ಎಸ್.ಡಿ.ಎಂ ಆಯುರ್ವೇದ ಆಸ್ಪತ್ರೆ ವತಿಯಿಂದ ಗರ್ಭಾಶಯ ಹಾಗೂ ಸ್ತನ ಕ್ಯಾನ್ಸರ್ ಉಚಿತ ತಪಾಸಣಾ ಶಿಬಿರ

ಕುತ್ಪಾಡಿ: ಇಲ್ಲಿನ ಎಸ್.ಡಿ.ಎಂ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ಮಹಿಳೆಯರ ಗರ್ಭಾಶಯ ಕೊರಳಿನ ಕ್ಯಾನ್ಸರ್ ಮತ್ತು ಸ್ತನ ಕ್ಯಾನ್ಸರ್ ಉಚಿತ ತಪಾಸಣಾ ಮತ್ತು ಮಾಹಿತಿ ಶಿಬಿರವನ್ನು ಆಸ್ಪತ್ರೆಯ ಆವರಣದಲ್ಲಿ ಫೆ.1 ರಿಂದ 7 ರವರೆಗೆ ಬೆಳಗ್ಗೆ 9 ರಿಂದ ಸಂಜೆ 5 ರವರೆಗೆ ಹಮ್ಮಿಕೊಳ್ಳಲಾಗಿದ್ದು, ಆಸ್ಪತ್ರೆಯ ಪ್ರಸೂತಿ ತಂತ್ರ ಹಾಗೂ ಸ್ತ್ರೀರೋಗ ವಿಭಾಗದ ತಜ್ಞರು ಭಾಗವಹಿಸಲಿದ್ದಾರೆ. ತಜ್ಞ ವೈದರು ಗರ್ಭಾಶಯ ಕೊರಳಿನ ಕ್ಯಾನ್ಸರ್ ಮತ್ತು ಸ್ತನ ಕ್ಯಾನ್ಸರ್ ನ ಬಗ್ಗೆ ಮಾಹಿತಿಯನ್ನು ನೀಡಲಿದ್ದಾರೆ. ಮಹಿಳೆಯರು ಇದರ […]

ಸ್ವದೇಶೀ ನಿರ್ಮಿತ ಗರ್ಭಕಂಠದ ಕ್ಯಾನ್ಸರ್ ಲಸಿಕೆ ಕೆಲವೇ ತಿಂಗಳಲ್ಲಿ ಬಿಡುಗಡೆ: ಅಡರ್ ಪೂನಾವಾಲಾ

ನವದೆಹಲಿ: ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಭಾರತದ ಮೊದಲ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಕ್ವಾಡ್ರಿವೇಲೆಂಟ್ ಹ್ಯೂಮನ್ ಪ್ಯಾಪಿಲೋಮಾ ವೈರಸ್ (ಎಚ್‌ಪಿವಿ) ಲಸಿಕೆಯನ್ನು ಕೆಲವೇ ತಿಂಗಳುಗಳಲ್ಲಿ ಬಿಡುಗಡೆ ಮಾಡಲಾಗುವುದು ಮತ್ತಿದು 200-400 ರೂಪಾಯಿಗಳ ಕೈಗೆಟುಕುವ ಬೆಲೆಯಲ್ಲಿ ಜನರಿಗೆ ಲಭ್ಯವಾಗಲಿದೆ ಎಂದು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಸಿಇಒ ಅಡರ್ ಪೂನವಾಲಾ ಗುರುವಾರ ತಿಳಿಸಿದ್ದಾರೆ. ಲಸಿಕೆಯನ್ನು ವೈಜ್ಞಾನಿಕವಾಗಿ ಪೂರ್ಣಗೊಳಿಸಿರುವುದನ್ನು ಘೋಷಿಸಲು ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಜಿತೇಂದ್ರ ಸಿಂಗ್, ಲಸಿಕೆ ಕೈಗೆಟುಕುವ ಬೆಲೆಯಲ್ಲಿರುತ್ತದೆ ಮತ್ತು ಇದು ಸಾಮಾನ್ಯ […]