ಸಿ.ಇ.ಟಿ ಫಲಿತಾಂಶ: ಪ್ರಥಮ ವರ್ಷದಲ್ಲಿಯೇ ಕಾರ್ಕಳ ಕ್ರಿಯೇಟಿವ್‌ ಪಿಯು ಕಾಲೇಜಿನ ಅಮೋಘ ಸಾಧನೆ

ಕಾರ್ಕಳ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜೂನ್ -2022 ರಲ್ಲಿ ನಡೆಸಿದ ವಿವಿಧ ವೃತ್ತಿಪರ ಕೋರ್ಸ್‌ ಗಳಿಗೆ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸಿ ರಾಜ್ಯದ ವಿವಿಧ ಪ್ರತಿಷ್ಠಿತ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಅರ್ಹತೆಗಳಿಸಿದ್ದಾರೆ. ರಾಜ್ಯದ ಕೃಷಿ ವಿಶ್ವ ವಿದ್ಯಾನಿಲಯಗಳಿಗೆ ನಡೆಸುವ ಪ್ರಾಯೋಗಿಕ ಪರೀಕ್ಷೆಯಲ್ಲಿ ಉಪಾಸನ ಬಿ ಪಿ ರಾಜ್ಯಕ್ಕೆ 42 ನೇ ರ‍್ಯಾಂಕ್‌ ಹಾಗೂ ಪಶುವೈದ್ಯಕೀಯ ಪ್ರಾಯೋಗಿಕ ಪರೀಕ್ಷೆಯಲ್ಲಿ 103 ನೇ ರ‍್ಯಾಂಕ್‌ ಗಳಿಸಿರುತ್ತಾರೆ ಮತ್ತು ಮಧುಶ್ರೀ.ವಿ […]

ಸಿಇಟಿ ಫಲಿತಾಂಶದಲ್ಲಿ ವೆಂಕಟರಮಣ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಧನೆ

ಕುಂದಾಪುರ : ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ರಾಜ್ಯಮಟ್ಟದ ರ‍್ಯಾಂಕುಗಳೊಂದಿಗೆ ಗುರುತಿಸಿಕೊಂಡ ಕಾಲೇಜು ಇದೀಗ ಸಿಇಟಿ ಫಲಿತಾಂಶದಲ್ಲಿ ಅಪೂರ್ವ ಸಾಧನೆ ಮೆರೆದಿದೆ. 2021 – 22ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ( ಕೆ-ಸಿಇಟಿ) ಕಾಲೇಜಿನ ವಿದ್ಯಾರ್ಥಿಗಳಾದ ಶ್ರೀವರ್ಷ (ಎಂಜಿನಿಯರಿಂಗ್- 422 ), ಮನೀಶ್ ಹೆಬ್ಬಾರ್ (ಎಂಜಿನಿಯರಿಂಗ್ – 1090, ಎಗ್ರಿಕಲ್ಚರ್- 287, ವೆರ್ಟನರಿ- 1100, ಬಿಎನ್‌ವೈಎಸ್ -505 ), ಕೀರ್ತನ್ ಕಿಣಿ (ಎಂಜಿನಿಯರಿಂಗ್- 1139), ಯು. […]

ಜೂನ್ 16 ಮತ್ತು 17 ರಂದು ಸಿ.ಇ.ಟಿ. ಪರೀಕ್ಷೆ: ಸಂಬಂಧಿಸಿದ ಕ್ಷೇತ್ರಗಳಲ್ಲಿ ನಿಷೇಧಾಜ್ಞೆ ಜಾರಿ

ಉಡುಪಿ: ಪ್ರಸಕ್ತ ಸಾಲಿನ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿ.ಇ.ಟಿ)ಯು ಜೂನ್ 16 ಮತ್ತು 17 ರಂದು ಜಿಲ್ಲೆಯ 10 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷಾ ದಿನಗಳಂದು ಸಂಬಂಧಿಸಿದ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಶಿಸ್ತು ಮತ್ತು ಶಾಂತಿಯನ್ನು ಕಾಪಾಡುವ ಸಲುವಾಗಿ, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಮತ್ತು ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, […]

ಆಚಾರ್ಯಸ್ ಏಸ್: 8, 9, 10ನೇ ತರಗತಿ ಹಾಗೂ ಪಿಯುಸಿ, ಸಿ.ಇ.ಟಿ, ಜೆ.ಇ.ಇ, ನೀಟ್; ಕ್ಲಾಸರೂಮ್(ಆಫ್ ಲೈನ್) ತರಬೇತಿ ಆರಂಭ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉತ್ಕೃಷ್ಟ ಗುಣಮಟ್ಟದ ತರಬೇತಿ ಆಯೋಜಿಸಿ ಗರಿಷ್ಠ ಫಲಿತಾಂಶವನ್ನು ಗಳಿಸುತ್ತಿರುವ ಉಡುಪಿಯ ಆಚಾರ್ಯಾಸ್ ಏಸ್ ವತಿಯಿಂದ 8, 9, ಹತ್ತನೇ ತರಗತಿ, ಪ್ರಥಮ ಪಿಯುಸಿ, ದ್ವಿತೀಯ ಪಿಯುಸಿ, ಸಿ.ಇ.ಟಿ, ನೀಟ್, ಜೆ.ಇ.ಇ ವಿದ್ಯಾರ್ಥಿಗಳಿಗೆ ಕ್ಲಾಸರೂಮ್ ತರಬೇತಿ ಮತ್ತೆ ಆರಂಭವಾಗಿದೆ. ಈ ಭಾರಿಯ ಪಿಯುಸಿ ಹಾಗೂ ಸಿಇಟಿಯಲ್ಲಿ ಅತ್ಯುತ್ತಮ ಫಲಿತಾಂಶ ಹಾಗೂ ಅನೇಕ ರಾಂಕಗಳನ್ನು ಗಳಿಸಿರುವ ಆಚಾರ್ಯಾಸ ಏಸ್ ಈ ಭಾರಿ ಇನ್ನಷ್ಟು ಉಪಯುಕ್ತ ಯೋಜನೆಗಳೊಂದಿಗೆ ತರಬೇತಿ ಆಯೋಜಿಸಿದೆ. 2022ರ ವಾರ್ಷಿಕ ಪರೀಕ್ಷೆಗೆ ಪೂರ್ವ ಸಿದ್ಧತೆಗಾಗಿ ಈ […]

ಆಚಾರ್ಯ ಏಸ್: ಜೂ. 9ರಿಂದ ಸಿಇಟಿ 9-10ನೇ ತರಗತಿ, ಪ್ರಥಮ, ದ್ವಿತೀಯ ಪಿಯುಸಿ ಬ್ಯಾಚ್ ಪ್ರಾರಂಭ 

ಉಡುಪಿ: ಎಸ್ಸೆಸ್ಸೆಲ್ಸಿ, ಪಿಯುಸಿ, ಸಿಯುಟಿ, ಜೆಇಇ ಮೇನ್ಸ್‌, ನೀಟ್, ಕಾಮರ್ಸ್‌ ಹಾಗೂ ಬ್ಯಾಂಕಿಂಗ್‌ ಪರೀಕ್ಷೆಗಳಿಗೆ ಉತ್ಕೃಷ್ಟ ಗುಣಮಟ್ಟದ ತರಬೇತಿ ಆಯೋಜಿಸುತ್ತಿರುವ ಆಚಾರ್ಯಾಸ್‌ ಏಸ್‌ನಲ್ಲಿ 9ನೇ ತರಗತಿ, ಹತ್ತನೇ ತರಗತಿ, ಪ್ರಥಮ ಪಿಯುಸಿ, ದ್ವಿತೀಯ ಪಿಯುಸಿ, ವಿದ್ಯಾರ್ಥಿಗಳಿಗೆ ದೈನಂದಿನ ಬ್ಯಾಚ್ ಹಮ್ಮಿಕೊಳ್ಳಲಾಗಿದೆ. ಜೂನ್‌ 10ರಿಂದ ಈ ತರಗತಿಗಳು ಆರಂಭವಾಗಿ 2020ರ ಫೆಬ್ರವರಿಯವರೆಗೆ ಪ್ರತಿದಿನ ಸಂಜೆ 5ರಿಂದ 6.30ರ ವರೆಗೆ ಸೋಮವಾರದಿಂದ ಶನಿವಾರದವರೆಗೆ ನಡೆಯಲಿದೆ. ಸಿಇಟಿ ತರಗತಿಗಳು ಪ್ರತಿ ಭಾನುವಾರ ಬೆಳಗ್ಗೆ 8.30ರಿಂದ ಸಂಜೆ 4ರವರೆಗೆ, ನೀಟ್ ಹಾಗೂ ಜೆಇಇ […]