ಮುದ್ರಾಡಿ ಪ್ರೌಢಶಾಲಾ ಶಿಕ್ಷಕ ಬಲ್ಲಾಡಿ ಚಂದ್ರಶೇಖರ್ ಭಟ್ ಅವರಿಗೆ ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಹೆಬ್ರಿ: ಶಿಕ್ಷಣವೆಂದರೆ ಅರಿವು ಮತ್ತು ಜ್ಞಾನೋದಯದ ಮೂಲಕ ಸಾಗುವ ನಿರಂತರ ಪಯಣ. ಒಬ್ಬ ಶಿಕ್ಷಕನ ಜೀವನವು ಅನೇಕ ದೀಪಗಳನ್ನು ಬೆಳಗಿಸಬಲ್ಲದು. ಶಿಕ್ಷಣವೆಂಬುದು ಕೇವಲ ಅಂಕಗಳಿಕೆಗೆ ಮಾತ್ರ ಸೀಮಿತವಾಗದೆ ಬದುಕು ರೂಪಿಸುವಂತಿರಬೇಕು ಎಂದು ಮುದ್ರಾಡಿ ಪ್ರೌಢಶಾಲೆಯ ಶಿಕ್ಷಕ ಬಲ್ಲಾಡಿ ಚಂದ್ರಶೇಖರ್ ಭಟ್ ಹೇಳಿದರು. ಅವರು ಹೆಬ್ರಿಯ ಚಾಣಕ್ಯ ಎಜುಕೇಶನ್&ಕಲ್ಚರಲ್ ಅಕಾಡೆಮಿ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ಕೊಡಮಾಡಿದ ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡಿದರು. ಉದ್ಯಮಿ ಬಿ. ಹರ್ಷ ಶೆಟ್ಟಿ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ಚಾಣಕ್ಯ ಸಂಸ್ಥೆ […]

ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಬಲ್ಲಾಡಿ ಚಂದ್ರಶೇಖರ ಭಟ್ ಆಯ್ಕೆ

ಹೆಬ್ರಿ : ಚಾಣಕ್ಯ ಎಜ್ಯುಕೇಶನ್ ಮತ್ತು ಕಲ್ಚರಲ್ ಅಕಾಡೆಮಿ ಹೆಬ್ರಿ ಇದರ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ಶಿಕ್ಷಣ, ಸಾಹಿತ್ಯ, ಸಂಘಟನೆ ಹಾಗೂ ಸಮಾಜಸೇವಾ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದವರನ್ನು ಪರಿಗಣಿಸಿ ಕೊಡಮಾಡುವ ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ-2022 ಈ ಬಾರಿ ಮುದ್ರಾಡಿ ಪ್ರೌಢ ಶಾಲೆಯ ಆಂಗ್ಲಭಾಷಾ ಶಿಕ್ಷಕ ಬಲ್ಲಾಡಿ ಚಂದ್ರಶೇಖರ್ ಭಟ್ ಅವರಿಗೆ ಲಭಿಸಿದೆ. ಹೆಬ್ರಿ ಎಸ್.ಆರ್.ಸ್ಕೂಲ್ ಬಳಿ ಇರುವ ಚಾಣಕ್ಯ ಟ್ಯುಟೋರಿಯಲ್ ಕಾಲೇಜಿನಲ್ಲಿ ಸೆ.5 ರಂದು ಮಧ್ಯಾಹ್ನ 3 ಗಂಟೆಗೆ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ […]