ಚಾಣಕ್ಯ ಟ್ಯುಟೋರಿಯಲ್ ನಲ್ಲಿ ನೇರವಾಗಿ ಹತ್ತನೇ ತರಗತಿ ಹಾಗೂ ಪಿಯುಸಿ ಮಾಡುವ ಅವಕಾಶ: ಪ್ರವೇಶಾತಿ ಪ್ರಾರಂಭ

ಹೆಬ್ರಿ: ಇಲ್ಲಿನ ಮುಖ್ಯರಸ್ತೆಯಲ್ಲಿರುವ ಚಾಣಕ್ಯ ಟ್ಯುಟೋರಿಯಲ್ ನಲ್ಲಿ ಪ್ರವೇಶ ಆರಂಭವಾಗಿದ್ದು, ಕೆಲವೇ ಸೀಟುಗಳು ಮಾತ್ರ ಲಭ್ಯವಿದೆ. ಸರ್ಕಾರದಿಂದ ಮಾನ್ಯತೆ ಪಡೆದಿರುವ ಅನುಭವಿ ಶಿಕ್ಷಕರಿಂದ ತರಬೇತಿ ನೀಡಲಾಗುವುದು. ಕನ್ನಡ ಮತ್ತು ಇಂಗ್ಲಿಷ್ ಮೀಡಿಯಂ ಎಸ್.ಎಸ್.ಎಲ್.ಸಿ. – ಡೈರೆಕ್ಟ್ ಪರೀಕ್ಷೆ; ದ್ವಿತೀಯ ಪಿ.ಯು.ಸಿ – ಡೈರೆಕ್ಟ್ ಪರೀಕ್ಷೆ ; 7,8,9 ನೇ ತರಗತಿಯಲ್ಲಿ ಅನುತ್ತೀರ್ಣಗೊಂಡವರಿಗೆ ನೇರವಾಗಿ ಹತ್ತನೇ ತರಗತಿ ಪರೀಕ್ಷೆ ಬರೆಯುವ ಅವಕಾಶ (ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮ) ಪ್ರಥಮ ಪಿಯುಸಿ ಅನುತ್ತೀರ್ಣಗೊಂಡವರಿಗೆ ನೇರವಾಗಿ ದ್ವಿತೀಯ ಪಿಯುಸಿ (ವಿಜ್ಞಾನ, ವಾಣಿಜ್ಯ, ಕಲಾ) ಪರೀಕ್ಷೆ ಬರೆಯುವ […]

ವಿಶ್ವ ಪರಿಸರ ದಿನಾಚರಣೆ: ಚಾಣಕ್ಯ ಟ್ಯುಟೋರಿಯಲ್ ವಿದ್ಯಾರ್ಥಿಗಳಿಂದ ಗಿಡನಾಟಿ

ಹೆಬ್ರಿ: ಜೂ.5ರಂದು ಹೆಬ್ರಿ ಚಾಣಕ್ಯ ಟ್ಯುಟೋರಿಯಲ್ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿಗಳಿಂದ ಗಿಡನಾಟಿ ಮಾಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಚಾಣಕ್ಯ ಟ್ಯುಟೋರಿಯಲ್ ಕಾಲೇಜಿನ ಅಧ್ಯಕ್ಷ ಉದಯಕುಮಾರ್ , ಪ್ರಾಂಶುಪಾಲೆ ವೀಣಾ ಯು.ಶೆಟ್ಟಿ ,ಪೂಣಿ೯ಮಾ ಶೆಟ್ಟಿ, ಕೃಷ್ಣ ಶೆಟ್ಟಿ , ಪ್ರೇಮಾ ಕೆ.ಶೆಟ್ಟಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಹೆಬ್ರಿ: ಚಾಣಕ್ಯ ನಲಿಕಲಿ ವೈವಿಧ್ಯಮಯ ಬೇಸಗೆ ಶಿಬಿರಕ್ಕೆ ಚಾಲನೆ

ಹೆಬ್ರಿ: ಮೊಬೈಲ್ ಹಾಗೂ ಟಿವಿ ನೋಡುತ್ತಾ ರಜಾ ಸಮಯದಲ್ಲಿ ಕಾಲಹರಣ ಮಾಡುವ ಬದಲು, ಬದುಕು ಶಿಕ್ಷಣ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಇಂತಹ ವೈವಿಧ್ಯಮಯ ಬೇಸಗೆ ಶಿಬಿರದಲ್ಲಿ ಮಕ್ಕಳನ್ನು ಸೇರಿಸಿ ಎಂದು ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಬಿ.ಕರುಣಾಕರ ಶೆಟ್ಟಿ ಹೇಳಿದರು. ಅವರು ಚಾಣಕ್ಯ ಎಜುಕೇಷನ್ ಮತ್ತು ಕಲ್ಚರಲ್ ಅಕಾಡೆಮಿ ಆಶ್ರಯದಲ್ಲಿ ಏ.26ರ ವರೆಗೆ ಹೆಬ್ರಿ ಎಸ್.ಆರ್.ಸ್ಕೂಲ್ ಬಳಿ ಇರುವ ಚಾಣಕ್ಯ ಟ್ಯುಟೋರಿಯಲ್ ಕಾಲೇಜಿನಲ್ಲಿ ನಡೆಯುತ್ತಿರುವ ಚಾಣಕ್ಯ ನಲಿಕಲಿ ವೈವಿಧ್ಯಮಯ ಬೇಸಗೆ ಶಿಬಿರವನ್ನು ಉದ್ಘಾಟಿಸಿ […]

ಏಕಾಗ್ರತೆ ಮತ್ತು ಮಾನಸಿಕ ಸದೃಢತೆಗೆ ಚೆಸ್ ಹಾಗೂ ಚಿತ್ರಕಲೆ ಸಹಕಾರಿ: ನಿತ್ಯಾನಂದ ಶೆಟ್ಟಿ

ಹೆಬ್ರಿ: ನಮ್ಮ ವ್ಯಕ್ತಿತ್ವ ವಿಕಸನಗೊಳ್ಳಲು ದೈಹಿಕ ವ್ಯಾಯಾಮದ ಜತೆ ಮಾನಸಿಕ ಚಟುವಟಿಕೆ ಕೂಡ ಮುಖ್ಯ. ಓದಿನಲ್ಲಿ ಏಕಾಗ್ರತೆ ಬರಲು ಹಾಗೂ ಮಾನಸಿಕವಾಗಿ ಸದೃಢರಾಗಲು ಚೆಸ್ ಹಾಗೂ ಚಿತ್ರಕಲೆ ಸಹಕಾರಿ. ಈ ನಿಟ್ಟಿನಲ್ಲಿ ಚಾಣಕ್ಯ ಸಂಸ್ಥೆ ಕಳೆದ 7 ವರ್ಷಗಳಿಂದ ಉಚಿತ ಚೆಸ್ ತರಗತಿಯನ್ನು ನಡೆಸುತ್ತಿರುವುದರ ಜತೆಗೆ ಈ ಬಾರಿ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಚಿತ್ರಕಲಾ ತರಬೇತಿ ನೀಡುತ್ತಿರುವುದು ಶ್ಲಾಘನೀಯ ಎಂದು ಮೂಡುಬಿದ್ರೆ ತಾಲೂಕು ದೈಹಿಕ ಶಿಕ್ಷಣಾಧಿಕಾರಿ ನಿತ್ಯಾನಂದ ಶೆಟ್ಟಿ ಶಿವಪುರ ಹೇಳಿದರು. ಅವರು ಭಾನುವಾರದಂದು ಚಾಣಕ್ಯ […]