ಕಾಪು ಹಳೇ ಮಾರಿಯಮ್ಮ ದೇವಸ್ಥಾನದಲ್ಲಿ ಚಂಡಿಕಾಯಾಗ

ಕಾಪು: ಕಾಪು ಪೇಟೆ ಗೌಡ ಸಾರಸ್ವತ ಸಮಾಜದ ಆಡಳಿತಕ್ಕೆ ಒಳಪಟ್ಟಿರುವ ಕಾಪು ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದಲ್ಲಿ ಶರನ್ನವರಾತ್ರಿಯ ಪ್ರಯುಕ್ತ ಅ.11ರಂದು ಚಂಡಿಕಾಯಾಗ ಪೂರ್ಣಾಹುತಿ ಮತ್ತು ಅನ್ನಸಂತರ್ಪಣೆ ನಡೆಯಿತು. ಹಳೇ ಮಾರಿಗುಡಿಯ ಅರ್ಚಕ ವೇ.ಮೂ. ಕಮಲಾಕ್ಷ ಭಟ್ ಅವರ ನೇತೃತ್ವದಲ್ಲಿ ವೈದಿಕ ವೃಂದದ ಸಹಭಾಗಿತ್ವದೊಂದಿಗೆ ಚಂಡಿಕಾಯಾಗ ಪೂರ್ಣಾಹುತಿಯ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ಬಳಿಕ ಹಾಲು ಪಾಯಸ ಸಹಿತವಾಗಿ ಅನ್ನಸಂತರ್ಪಣೆ ನಡೆಯಿತು. ಸಂಜೆ ಶ್ರೀ ಮಾರಿಯಮ್ಮ ದೇವಿಯ ದರ್ಶನ ಸೇವೆ ನಡೆದು ಭಕ್ತರಿಗೆ ಅನುಗ್ರಹ ಪ್ರಸಾದ ವಿತರಿಸಲಾಯಿತು. ಕಾಪು […]