ಛತ್ತೀಸ್‌ಗಢದ ಮೊದಲ ಬುಡಕಟ್ಟು ಮುಖ್ಯಮಂತ್ರಿಯಾಗಿ ವಿಷ್ಣು ದೇವ್ ಸಾಯಿ ಆಯ್ಕೆ: ಮಧ್ಯಪ್ರದೇಶ ಹಾಗೂ ರಾಜಸ್ಥಾನ ಮು.ಮಂ. ಘೋಷಣೆ ಶೀಘ್ರ

ನವದೆಹಲಿ: ಭಾರತೀಯ ಜನತಾ ಪಕ್ಷದ (ಬಿಜೆಪಿ) ವೀಕ್ಷಕರು ಮಧ್ಯಪ್ರದೇಶದ ಭೋಪಾಲ್‌ಗೆ ತಲುಪಿದ್ದು, ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಗೆಲುವಿನ ನಂತರ ರಾಜ್ಯಕ್ಕೆ ಮುಖ್ಯಮಂತ್ರಿ ಹೆಸರನ್ನು ನಿರ್ಧರಿಸಲು ಸಭೆ ನಡೆಯಲಿದೆ. ರಾಜಸ್ಥಾನ ಸಿಎಂ ಬಗ್ಗೆಯೂ ಕುತೂಹಲ ಮುಂದುವರಿದಿದ್ದು, ನಾಳೆ ಬಿಜೆಪಿ ಸಭೆ ನಡೆಯಲಿದೆ. ಮಧ್ಯಪ್ರದೇಶದ ಬಿಜೆಪಿ ವೀಕ್ಷಕರು, ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಮತ್ತು ಬಿಜೆಪಿ ಸಂಸದ ಕೆ ಲಕ್ಷ್ಮಣ್ ಅವರು ಭೋಪಾಲ್‌ನಲ್ಲಿರುವ ಮುಖ್ಯಮಂತ್ರಿ ನಿವಾಸಕ್ಕೆ ಆಗಮಿಸಿದರು. ಅವರನ್ನು ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಬರಮಾಡಿಕೊಂಡರು. ರಕ್ಷಣಾ ಸಚಿವ […]