ಚೆಕ್ ಅಮಾನ್ಯ ಪ್ರಕರಣ: ಆರೋಪಿಗೆ ಒಂದು ವರ್ಷ ಜೈಲು ಶಿಕ್ಷೆ

ಉಡುಪಿ:  ಕಾಪು ತಾಲೂಕಿನ ಕುರ್ಕಾಲು ಗ್ರಾಮದ ನಿವಾಸಿ, ಬಂಗೇರ ಫ್ಲೋರ್ ಮಿಲ್ಸ್ ನ ಮಾಲಕ ಆರೋಪಿ ಆಕಾಶ್ ಬಂಗೇರರಿಗೆ ಒಂದು ವರ್ಷ ಶಿಕ್ಷೆ ಹಾಗೂ  6,35,000ರೂ ಪರಿಹಾರ ಹಣವನ್ನು ಉಡುಪಿ ಫಿರ್ಯಾದಿದಾರರಾದ ಕೆ.ಎನ್.ಎಸ್.ಕಾಮತ್ ಎಂಡ್ ಸನ್ಸ್ ನ ಮಾಲಕರಾದ ಕಟಪಾಡಿಯ ಹಿರಿಯ ಪ್ರಜೆ ವಿಠಲ್ ಎನ್.ಕಾಮತ್ ರಿಗೆ ನೀಡುವಂತೆ ಉಡುಪಿ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಧೀಶ ಜ.ಶ್ಯಾಮ್ ಪ್ರಕಾಶ್ ರವರು ಆದೇಶಿಸಿದ್ದಾರೆ. ಚೆಕ್ ಅಮಾನ್ಯ ಪ್ರಕರಣದಲ್ಲಿ ನ.21 ಸೋಮವಾರದಂದು ಸಂಪೂರ್ಣ ವಿಚಾರಣೆ ನಡೆಸಿದ ನ್ಯಾಯಾಲಯ, […]