ಬಾಲಿವುಡ್ ಬೇಡ ಕನ್ನಡ ಮಾತ್ರ ಸಾಕು; ಕನ್ನಡ ನನ್ನ ಕರ್ಮಭೂಮಿ: ರಿಷಭ್ ಶೆಟ್ಟಿ

ಟೈಮ್ಸ್ ನೌ ಶೃಂಗಸಭೆ 2022 ರಲ್ಲಿ ಹಿಂದಿ ಚಿತ್ರ ನಟ ಅನುಪಮ್ ಖೇರ್, ಕನ್ನಡ ನಟ ರಿಷಭ್ ಶೆಟ್ಟಿ ನಡುವೆ ಲೇಖಕ ಚೇತನ್ ಭಗತ್ ಸಂವಾದವೇರ್ಪಡಿಸಿದ್ದಾರೆ. ಟೈಮ್ಸ್ ನೌ ಶೃಂಗಸಭೆಯ ಹಿಂದಿನ ಆವೃತ್ತಿಗಳಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ, ನಿರ್ಮಲಾ ಸೀತಾರಾಮನ್, ರವಿಶಂಕರ್ ಪ್ರಸಾದ್, ಪಿಯೂಷ್ ಗೋಯಲ್, ನಿತಿನ್ ಗಡ್ಕರಿ, ಸ್ಮೃತಿ ಇರಾನಿ, ಪೀಟರ್ ಝೈಹಾನ್, ಕೆ ಶಿವನ್ ಮತ್ತು ಶ್ರೀ ರವಿಶಂಕರ್ ಮುಂತಾದವರು ಭಾಗವಹಿಸಿದ್ದಾರೆ. ಈ ಬರಿ ಹಿಂದಿ ಚಿತ್ರನಟ […]