ಔರಂಗಾಬಾದ್ ಮತ್ತು ಉಸ್ಮಾನಾಬಾದ್ ಇನ್ನು ಮುಂದೆ ಛತ್ರಪತಿ ಸಂಭಾಜಿ ನಗರ ಮತ್ತು ಧಾರಾಶಿವ್ ನಗರ

ಮುಂಬೈ:ಮಹಾರಾಷ್ಟ್ರದ ಔರಂಗಾಬಾದ್ ಮತ್ತು ಉಸ್ಮಾನಾಬಾದ್ ನಗರಗಳನ್ನು ಕ್ರಮವಾಗಿ ಛತ್ರಪತಿ ಸಂಭಾಜಿ ನಗರ ಮತ್ತು ಧಾರಾಶಿವ್ ಎಂದು ಮರುನಾಮಕರಣ ಮಾಡಲಾಗಿದೆ ಎಂದು ಗೃಹ ಸಚಿವಾಲಯ ಶುಕ್ರವಾರ ತಿಳಿಸಿದೆ. ನಗರಗಳ ಮರುನಾಮಕರಣಕ್ಕೆ ಯಾವುದೇ ಆಕ್ಷೇಪಣೆಯಿಲ್ಲದ ಕಾರಣ ಪ್ರಸ್ತಾವನೆಯನ್ನು ಅನುಮೋದಿಸಿದೆ ಎಂದು ಸಚಿವಾಲಯ ಹೇಳಿದೆ. ಫೆಬ್ರವರಿಯಲ್ಲಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಅನಿಲ್ ಸಿಂಗ್ ಅವರು ಒಸ್ಮಾನಾಬಾದ್ ಅನ್ನು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರಕ್ಕೆ ಯಾವುದೇ ಅಭ್ಯಂತರವಿಲ್ಲ ಎಂದು ಬಾಂಬೆ ಹೈಕೋರ್ಟ್‌ಗೆ ತಿಳಿಸಿದ್ದರು. ಆದಾಗ್ಯೂ, ಔರಂಗಾಬಾದ್ ಅನ್ನು ಮರುನಾಮಕರಣ ಮಾಡುವ ಬಗ್ಗೆ ಇನ್ನೂ […]