ಛತ್ರಪತಿ ಶಿವಾಜಿ ವಿವಿಧೋದ್ದೇಶ ಸಹಕಾರ ಸಂಘದ ಸ್ಥಳಾಂತರಿತ ಕಚೇರಿ ಉದ್ಘಾಟನೆ

ಉಡುಪಿ: ಶುಕ್ರವಾರದಂದು ಛತ್ರಪತಿ ಶಿವಾಜಿ ವಿವಿಧೋದ್ದೇಶ ಸಹಕಾರ ಸಂಘದ ಕಚೇರಿಯ ಸ್ಥಳಾಂತರ ಕಾರ್ಯಕ್ರಮವು ಜರುಗಿತು. ಕೋರ್ಟ್ ರಸ್ತೆಯ ಕಾರ್ತಿಕ್ ಟವರ್ಸ್ ನ ಒಂದನೇ ಮಹಡಿಗೆ ಸ್ಥಳಾಂತರಗೊಂಡ ಹೊಸ ಕಚೇರಿಯನ್ನು ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ್ ಶೆಟ್ಟಿ ಇಂದ್ರಾಳಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್, ದ.ಕ.ಜಿ. ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ರಾಜೇಶ್ ರಾವ್ ಪಾಂಗಾಳ, ಕ.ರಾ.ಸೌ.ಸಂ. ಸ. ನಿರ್ದೇಶಕ ಮಂಜುನಾಥ್ ಎಸ್.ಕೆ, ಮಣಿಪಾಲ ಸಹಕಾರ ಸಂಘಗಳ ಉಪನಿಬಂಧಕ […]
ಛತ್ರಪತಿ ಶಿವಾಜಿ ವಿವಿದೋದ್ದೇಶ ಸಹಕಾರ ಸಂಘಕ್ಕೆ 2021-22 ನೇ ಸಾಲಿನ ಪ್ರೋತ್ಸಾಹಕ ಪ್ರಶಸ್ತಿ

ಮಂಗಳೂರು: ಛತ್ರಪತಿ ಶಿವಾಜಿ ವಿವಿದೋದ್ದೇಶ ಸಹಕಾರ ಸಂಘ ಉಡುಪಿ ಇವರಿಗೆ 2021-22 ನೇ ಸಾಲಿನ ಪ್ರೋತ್ಸಾಹಕ ಪ್ರಶಸ್ತಿ ನೀಡಲಾಯಿತು. ದ. ಕ ಜಿಲ್ಲಾ ಸಹಕಾರಿ ಬ್ಯಾಂಕ್ ನಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿಯನ್ನು ಸಂಸ್ಥೆಯ ಆಡಳಿತ ಮಂಡಳಿ, ಸಿಬ್ಬಂದಿ ವರ್ಗ, ದೈನಿಕ ಠೇವಣಿ ಸಂಗ್ರಹಗಾರರು ಹಾಗೂ ಸರ್ವ ಸದಸ್ಯರ ಪರವಾಗಿ ಸಂಘದ ಅಧ್ಯಕ್ಷ ದಿನೇಶ್ ಸಿ ನಾಯ್ಕ್ ಮತ್ತು […]