ನ್ಯುಮೋನಿಯಾದಿಂದುಂಟಾಗುವ ಮಕ್ಕಳ ಸಾವಿನ ಪ್ರಕರಣಗಳನ್ನು ಶೂನ್ಯಕ್ಕೆ ತರಲು ಜಿಲ್ಲಾಧಿಕಾರಿ ಕರೆ

ಉಡುಪಿ: ಜಿಲ್ಲೆಯಲ್ಲಿ 5 ವರ್ಷದೊಳಗಿನ ಮಕ್ಕಳು ನ್ಯುಮೋನಿಯಾ ಕಾರಣದಿಂದ ಮರಣ ಹೊಂದದಂತೆ ಎಲ್ಲ ವೈದ್ಯರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಮುಂಜಾಗ್ರತೆ ವಹಿಸಬೇಕು. ಮಕ್ಕಳಲ್ಲಿನ ಈ ಸಮಸ್ಯೆಯನ್ನು ಬೇಗನೆ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ನೀಡಬೇಕು ಮತ್ತು ಪೋಷಕರಿಗೆ ಈ ರೋಗದ ಬಗ್ಗೆ ಜಾಗೃತಿ ಮೂಡಿಸಬೇಕು. ನ್ಯುಮೋನಿಯಾದಿಂದ ಆಗುವ ಮಕ್ಕಳ ಸಾವಿನ ಪ್ರಕರಣಗಳನ್ನು ಶೂನ್ಯಕ್ಕೆ ತರಲು ಎಲ್ಲರೂ ಕಾರ್ಯ ಪ್ರವೃತ್ತರಾಗುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಕರೆ ನೀಡಿದರು. ಅವರು ಇಂದು ಉಡುಪಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ […]