ಕಲಿಯುವ ಮಕ್ಕಳನ್ನು ಬಾಲಕಾರ್ಮಿಕರನ್ನಾಗಿಸುವವರ ವಿರುದ್ದ ಕಾನೂನು ಕ್ರಮ: ನ್ಯಾ. ಶರ್ಮಿಳಾ ಎಸ್

ಉಡುಪಿ: ಮಕ್ಕಳಿಗೆ ಬಾಲ್ಯದಲ್ಲಿ ಶಿಕ್ಷಣ ಕೊಡಿಸುವುದು ಮುಖ್ಯ ಕರ್ತವ್ಯವಾಗಿದ್ದು, ಮಕ್ಕಳಿಂದ ದುಡಿಮೆ ಮಾಡಿಸುವುದು ಶಿಕ್ಷಾರ್ಹ ಅಪರಾಧವಾಗಿದೆ. ಇಂತಹ ಘಟನೆಗಳು ಕಂಡುಬಂದಲ್ಲಿ ದುಡಿಸಿಕೊಳ್ಳುವ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್. ಹೇಳಿದರು. ಅವರು ಗುರುವಾರ ಮಲ್ಪೆಯ ಓಷಿಯನ್ ಫ್ರೆಶ್ ಎಕ್ಸ್ಪೋರ್ಟ್ ಸಂಸ್ಥೆಯಲ್ಲಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರ, ಜಿಲ್ಲಾ ಬಾಲಕಾರ್ಮಿಕ ಯೋಜನಾ […]

ಬಾಲ ಕಾರ್ಮಿಕ ಪದ್ದತಿ ಸಂಪೂರ್ಣವಾಗಿ ನಿರ್ಮೂಲವಾಗಲಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ: ಬಾಲ ಕಾರ್ಮಿಕರಾಗಿ ದುಡಿಯುತ್ತಿರುವ ಮಕ್ಕಳನ್ನು ಪತ್ತೆ ಹಚ್ಚಿ, ಅವರನ್ನು ದುಡಿಮೆಯಿಂದ ಮುಕ್ತಗೊಳಿಸಿ ಸೂಕ್ತ ಪುರ್ನವಸತಿ ಕಲ್ಪಿಸಿ ವಿದ್ಯಾಭ್ಯಾಸಕ್ಕೆ ಸಕಲ ವ್ಯವಸ್ಥೆಗಳನ್ನು ಒದಗಿಸುವ ಮೂಲಕ ಬಾಲ ಕಾರ್ಮಿಕ ಪದ್ದತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ […]