ಟೀಮ್ ನೇಶನ್ ಫಸ್ಟ್ ವತಿಯಿಂದ ಚಿಣ್ಣರ ನಟ್ಟಿ ಕಾರ್ಯಕ್ರಮ: ಸಾಲು ಮರದ ತಿಮ್ಮಕ್ಕ ಭಾಗಿ

ಉಡುಪಿ: ಟೀಮ್ ನೇಶನ್ ಫಸ್ಟ್ (ರಿ.) ಉಡುಪಿ ವತಿಯಿಂದ ಉಡುಪಿ ವಿಠೋಭ ಭಜನಾ ಮಂದಿರದ ಬಳಿ ಜು. 23 ರಂದು ಆಯೋಜಿಸಿದ ಚಿಣ್ಣರ ನಟ್ಟಿ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ರಘುಪತಿ ಭಟ್ ಭಾಗವಹಿಸಿದರು. ಕೇದಾರೋತ್ಥಾನ ಟ್ರಸ್ಟ್ (ರಿ.) ಉಡುಪಿಯಲ್ಲಿ ಹಮ್ಮಿಕೊಂಡ “ಹಡಿಲು ಭೂಮಿ ಕೃಷಿ ಆಂದೋಲನ”ದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಟೀಮ್ ನೇಶನ್ ಫಸ್ಟ್ ತಂಡ ಉಡುಪಿ ಇದರಿಂದ ಪ್ರೇರಣೆ ಪಡೆದು ಈ ಬಾರಿ 6 ಎಕರೆ ಪ್ರದೇಶದಲ್ಲಿ ಸಾಂಪ್ರದಾಯಿಕ ಪದ್ಧತಿಯಲ್ಲಿ ಭತ್ತದ ಕೃಷಿ ಮಾಡುತ್ತಿದ್ದು, ಚಿಣ್ಣರ ನಟ್ಟಿ […]