ಬಿಜೆಪಿ ಉಡುಪಿ ನಗರ ಯುವ ಮೋರ್ಚಾದಿಂದ ಕಲ್ಮಾಡಿ ಸೇತುವೆಯ ಸ್ವಚ್ಛತೆ

ಉಡುಪಿ: ಗಾಂಧಿಜಯಂತಿ ಪ್ರಯುಕ್ತ ಸೇವಾಸಪ್ತಾಹದ ಅಭಿಯಾನದಡಿ ಉಡುಪಿ ನಗರ ಯುವ ಮೋರ್ಚಾ ವತಿಯಿಂದ ಕಲ್ಮಾಡಿ ಸೇತುವೆಯನ್ನು ಶ್ರಮದಾನದ ಮೂಲಕ ಸ್ವಚ್ಛಗೊಳಿಸಲಾಯಿತು. ಶಾಸಕ ಕೆ. ರಘುಪತಿ ಭಟ್ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರಸಭಾ ಸದಸ್ಯ ಸುಂದರ್ ಜೆ. ಕಲ್ಮಾಡಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ರಾಘವೇಂದ್ರ ಕಿಣಿ, ನಗರ ಯುವ ಮೋರ್ಚಾ ಅಧ್ಯಕ್ಷ ರೋಷನ್ ಶೆಟ್ಟಿ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುಶಾಂತ್ ಕುಮಾರ್, ಯೋಗೀಶ್ ದೇವಾಡಿಗ, ಸಂಧ್ಯಾ ರಮೇಶ್, ಗಿರೀಶ್ ಕಿದಿಯೂರು, ಸತೀಶ್ […]