ಪರಿಸರವನ್ನು ಸ್ವಚ್ಛವಾಗಿಟ್ಟು ಇಲಿ ಜ್ವರ ಬರುವುದನ್ನು ತಡೆಯಿರಿ: ಡಾ. ವಾಸುದೇವ ಉಪಾಧ್ಯ
![](https://udupixpress.com/wp-content/uploads/2022/12/tho.png)
ಉಡುಪಿ: ಇಲಿ ಜ್ವರವು ಬ್ಯಾಕ್ಟಿರಿಯಾದಿಂದ ಬರುವಂತಹ ಒಂದು ಕಾಯಿಲೆಯಾಗಿದ್ದು, ದೇಹ ಮನೆ ಮತ್ತು ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡಾಗ ಮಾತ್ರ ಇಲಿ ಜ್ವರವನ್ನು ತಡೆಯಲು ಸಾಧ್ಯವಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ ವಾಸುದೇವ ಉಪಾಧ್ಯಾಯ ಹೇಳಿದರು. ಅವರು ಗುರುವಾರ ನಗರದ ಪುತ್ತೂರು ಎಲ್.ವಿ.ಪಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ನಗರಸಭೆ, ತಾಲೂಕು ಆರೋಗ್ಯಾಧಿಕಾರಿ ಕಚೇರಿ, ಮಿತ್ರ ಸ್ಕೂಲ್ ಆಫ್ ನರ್ಸಿಂಗ್ ಉಡುಪಿ, ಎಲ್.ವಿ.ಪಿ ಅನುದಾನಿತ ಹಿರಿಯ ಪ್ರಾಥಮಿಕ […]
ಕಡಲ ತೀರ ಸ್ವಚ್ಛತೆಗಾಗಿ ಪಂಚಾಯತ್ ಪಿಡಿಒಗಳು ಶಾಶ್ವತ ವ್ಯವಸ್ಥೆ ಕೈಗೊಳ್ಳಿ: ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ
![](https://udupixpress.com/wp-content/uploads/2022/06/IMG_20220604_184349-1.jpg)
ಉಡುಪಿ: ಕಡಲು ಮತ್ತು ನದಿ ತೀರ ವ್ಯಾಪ್ತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಡುಪಿ ಜಿಲ್ಲೆಯ ಕಡಲತೀರಗಳನ್ನು ಪ್ರತಿ ನಿತ್ಯ ಸ್ವಚ್ಛ ಮತ್ತು ಸುಂದರವಾಗಿಡಲು ಅಗತ್ಯವಿರುವ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುವ ಶಾಶ್ವತ ವ್ಯವಸ್ಥೆಯನ್ನು ರೂಪಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಅಧಿಕಾರಿಗಳಿಗೆ ಸೂಚಿಸಿದರು. ಅವರು ಶನಿವಾರ ಜಿ.ಪಂ. ಸಭಾಂಗಣದಲ್ಲಿ ಜಿಲ್ಲೆಯ ಕಡಲ ತೀರಗಳಲ್ಲಿ ತ್ಯಾಜ್ಯ ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವ ಕುರಿತಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಡುಪಿ ಜಿಲ್ಲೆಯಲ್ಲಿ ಒಟ್ಟು […]