ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಯ್ಕೆ ಜವಾಬ್ದಾರಿ ಖರ್ಗೆ ಹೆಗಲಿಗೆ: ಯಾರಿಗೆ ಒಲಿಯುವುದು ಮುಖ್ಯಮಂತ್ರಿ ಪಟ್ಟ?

ಬೆಂಗಳೂರು: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ ತರುವಾಯ, ಹೊಸದಾಗಿ ಆಯ್ಕೆಯಾದ 135 ಕಾಂಗ್ರೆಸ್ ಶಾಸಕರು ಭಾನುವಾರ ಸಂಜೆ ಬೆಂಗಳೂರಿನಲ್ಲಿ ಸಭೆ ಸೇರಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ನಾಯಕನನ್ನು ಆಯ್ಕೆ ಮಾಡಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಧಿಕಾರ ನೀಡುವ ನಿರ್ಣಯವನ್ನು ಅಂಗೀಕರಿಸಿದರು. ಸಿಎಲ್‌ಪಿ ನಾಯಕ ಮತ್ತು ಆ ಮೂಲಕ ಕರ್ನಾಟಕದ ನೂತನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಶಾಸಕರು ಸಭೆ ನಡೆಸುತ್ತಿದ್ದ ಹೋಟೆಲ್‌ನ ಹೊರಗೆ ಜಮಾಯಿಸಿದ ರಾಜ್ಯ ಪಕ್ಷದ ಅಧ್ಯಕ್ಷ ಡಿ ಕೆ […]