ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿ ಅನುಸೂಚಿತ ಜಾತಿಗಳಿಗೆ ಸಹಾಯಧನ ವಿತರಣೆ: ಅರ್ಜಿ ಆಹ್ವಾನ

ಕಾರ್ಕಳ: ಕಾರ್ಕಳ ಪುರಸಭೆಯ ವತಿಯಿಂದ 2021-22 ನೇ ಸಾಲಿನ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿ ಶೇ.24.10 ರ ಅನುದಾನದಡಿ ಅನುಸೂಚಿತ ಜಾತಿಯವರ ಮನೆ ಮೇಲ್ಛಾವಣಿ ದುರಸ್ಥಿ, ಸ್ವ-ಉದ್ಯೋಗಕ್ಕೆ ಸಹಾಯಧನ, ಮನೆ ನಿರ್ಮಾಣಕ್ಕೆ ಸಹಾಯಧನ, ಆರೋಗ್ಯ ವೈದ್ಯಕೀಯ ವೆಚ್ಚ, ರಸ್ತೆ ಅಪಘಾತ, ಶಸ್ತ್ರ ಚಿಕಿತ್ಸೆಗಾಗಿ ವೈದ್ಯಕೀಯ ಸಹಾಯಧನ ಹಾಗೂ ಸಣ್ಣ ಉದ್ದಿಮೆ ಮಾಡುವ ಫಲಾನುಭವಿಗಳಿಗೆ ಸಹಾಯಧನ, ಶೇ. 7.25 ರ ಅನುದಾನದಡಿ ಇತರೆ ಬಡಜನರ ಕಲ್ಯಾಣಾಭಿವೃದ್ಧಿಗಾಗಿ ಮನೆ ಮೇಲ್ಛಾವಣಿ ದುರಸ್ಥಿ, ಆರೋಗ್ಯ ವೈದ್ಯಕೀಯ ವೆಚ್ಚಕ್ಕೆ ಸಹಾಯಧನ ಹಾಗೂ ವೈಯಕ್ತಿಕ […]