ಮಂಗಳೂರು: ಇಂದು ಅಮಿತ್ ಶಾ ಭೇಟಿ; ಉಡುಪಿ- ಮಂಗಳೂರು ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

ಮಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಅವಿಭಜಿತ ಜಿಲ್ಲೆಗೆ ಭೇಟಿ ನೀಡಲಿದ್ದು ಬಿಜೆಪಿ ಚುನಾವಣಾ ಪ್ರಚಾರದ ಅಂಗವಾಗಿ ಟೌನ್ ಹಾಲ್ ನಿಂದ ನವಭಾರತ ವೃತ್ತದವರೆಗೆ ರೋಡ್ ಶೋ ಆಯೋಜಿಸಿರುವ ಹಿನ್ನೆಲೆಯಲ್ಲಿ ನಗರ ಪೊಲೀಸರು ಶನಿವಾರದಂದು ಮಧ್ಯಾಹ್ನ 3 ರಿಂದ 7 ರವರೆಗೆ ಪ್ರಮುಖ ಜಂಕ್ಷನ್‌ಗಳಲ್ಲಿ ಸಂಚಾರ ವ್ಯತ್ಯಯವನ್ನು ಘೋಷಿಸಿದ್ದಾರೆ. ಶನಿವಾರದಂದು ನಗರ ಪೊಲೀಸರು ಜಾರಿಗೊಳಿಸಿದ ಸಂಚಾರ ಬದಲಾವಣೆಗಳು ಈ ಕೆಳಗಿನಂತಿವೆ: ಉಡುಪಿ-ಮಂಗಳೂರು ಮಾರ್ಗವಾಗಿ ಸಂಚರಿಸುವ ಎಲ್ಲಾ ಬಸ್‌ಗಳು ಕೊಟ್ಟಾರ ಚೌಕಿ – ಕೆಪಿಟಿ – […]