ಕರಾವಳಿ ಭದ್ರತಾ ತರಬೇತಿ ಸಂಸ್ಥೆಯ 3 ನೇ ತಂಡದ ತರಬೇತಿ ಮುಕ್ತಾಯ

ಉಡುಪಿ: ಕರಾವಳಿ ಕಾವಲು ಪೊಲೀಸ್ ಘಟಕದ ಕರಾವಳಿ ಭದ್ರತಾ ತರಬೇತಿ ಸಂಸ್ಥೆಯ 3 ನೇ ತಂಡದ ತರಬೇತಿಯ ಸಮಾರೋಪ ಸಮಾರಂಭವು ಇತ್ತೀಚೆಗೆ ಮಲ್ಪೆಯ ಸಿಎಸ್‌ಪಿ ಕೇಂದ್ರ ಕಚೇರಿಯಲ್ಲಿ ನಡೆಯಿತು. ಕರಾವಳಿ ಕಾವಲು ಪೊಲೀಸ್ ಅಧೀಕ್ಷಕ ಅಬ್ದುಲ್ ಅಹದ್ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ಲೋಕಾಯುಕ್ತ ಮಂಗಳೂರು ಪೊಲೀಸ್ ಅಧೀಕ್ಷಕ ಸೈಮನ್ ಸಿ.ಎ, ಅಜ್ಜರಕಾಡು ಡಾ.ಜಿ.ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ. ಚಂದ್ರಶೇಖರ ಬಿ.ಎಮ್ ಉಪಸ್ಥಿತರಿದ್ದರು. ತರಬೇತಿಯಲ್ಲಿ ಪ್ರಥಮ ಸ್ಥಾನ […]

ಕರಾವಳಿ ಭದ್ರತಾ ತರಬೇತಿ ಸಂಸ್ಥೆಯ 3 ನೇ ತಂಡದ ತರಬೇತಿ ಕಾರ್ಯಕ್ರಮದ ಉದ್ಘಾಟನೆ

ಉಡುಪಿ: ಕರಾವಳಿ ಭದ್ರತಾ ತರಬೇತಿ ಸಂಸ್ಥೆಯ 3 ನೇ ತಂಡದ ತರಬೇತಿಯ ಉದ್ಘಾಟನಾ ಸಮಾರಂಭ ಏ.17 ರಂದು ಬೆಳಿಗ್ಗೆ ಸಿಎಸ್‌ಪಿ ಕೇಂದ್ರ ಕಛೇರಿ ಮಲ್ಪೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕೇಂದ್ರಿಯ ಕೈಗಾರಿಕಾ ಭದ್ರತಾ ದಳದ ಡೆಪ್ಯುಟಿ ಕಮಾಡೆಂಟ್ ಅಶುತೋಷ್ ಗೌರ್ ಮಾತನಾಡಿ, ಯಾವುದೇ ಉದ್ಯೋಗದಲ್ಲಿ ತರಬೇತಿಯು ಅತೀ ಅಗತ್ಯ. ತರಬೇತಿಯಲ್ಲಿ ಇಲಾಖೆಯಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಲು ಸಹಕಾರವಾಗುತ್ತದೆ. ಈ ಬಗ್ಗೆ ಸಿಐಎಸ್‌ಎಫ್ ವತಿಯಿಂದ ತರಬೇತಿಗೆ ಸಹಕಾರ ನೀಡಲಾಗುವುದು ಎಂದರು. ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು […]

ಸಮರ್ಪಕ ತರಬೇತಿಯಿಂದ ರಾಜ್ಯದ ಕರಾವಳಿ ತೀರವನ್ನು ಸುರಕ್ಷಿತವಾಗಿಡಲು ಸಾಧ್ಯ: ಡಿಐಜಿ ಕಮಾಂಡರ್ ಪಿ.ಕೆ.ಮಿಶ್ರಾ

ಉಡುಪಿ: ರಾಜ್ಯದ ಕರಾವಳಿ ಕಾವಲು ಪಡೆಗೆ ಮಲ್ಪೆಯ ಕರಾವಳಿ ಭದ್ರತಾ ತರಬೇತಿ ಸಂಸ್ಥೆಯಲ್ಲಿ ನೀಡಿರುವ ತರಬೇತಿಯ ಕಾರ್ಯ ವಿಧಾನಗಳನ್ನು ದೈನಂದಿನ ಕರ್ತವ್ಯದಲ್ಲಿ ಸಮರ್ಪಕವಾಗಿ ಅಳವಡಿಸಿಕೊಳ್ಳುವ ಮೂಲಕ ರಾಜ್ಯದ ಕರಾವಳಿ ತೀರವನ್ನು ಸುರಕ್ಷಿತವಾಗಿಡಲು ಸಾಧ್ಯವಾಗಲಿದೆ ಎಂದು ಮಂಗಳೂರು ವಿಭಗದ ಕೋಸ್ಟ್ ಗಾರ್ಡ್ ಡಿಐಜಿ ಕಮಾಂಡರ್ ಪಿ.ಕೆ.ಮಿಶ್ರಾ ಹೇಳಿದರು. ಅವರು ಶನಿವಾರ ಮಲ್ಪೆಯ ಕರಾವಳಿ ಕಾವಲು ಪೊಲೀಸ್ ಕಚೇರಿಯಲ್ಲಿ ನಡೆದ ಕರಾವಳಿ ಭದ್ರತಾ ತರಬೇತಿ ಸಂಸ್ಥೆಯ ಮೊದಲ ತಂಡದ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಸಮುದ್ರದಲ್ಲಿ ಕಾರ್ಯನಿರ್ವಹಿಸುವ ಸಂದರ್ಭದಲ್ಲಿ […]