ಕೇರಾ ಸುರಕ್ಷಾ ವಿಮಾ ಯೋಜನೆ ಅಕ್ಟೋಬರ್ 31 ರಂದು ಮುಕ್ತಾಯ

ಉಡುಪಿ: ತೆಂಗು ಅಭಿವೃದ್ಧಿ ಮಂಡಳಿಯು ಓರಿಯೆಂಟಲ್ ವಿಮಾ ಕಂಪನಿ ಲಿಮಿಟೆಡ್ ಸಹಯೋಗದೊಂದಿಗೆ ಜಾರಿಗೆ ತಂದಿರುವ ಕೇರಾ ಸುರಕ್ಷಾ ವಿಮಾ ಯೋಜನೆಯಡಿ ತೆಂಗಿನ ಮರ ಹತ್ತುವವರಿಗೆ, ನೀರಾ ತಂತ್ರಜ್ಞರಿಗೆ, ತೆಂಗು ಕೊಯ್ಲು ಮಾಡುವವರಿಗೆ ಮತ್ತು ತೆಂಗಿನ ಮರಗಳ ಸ್ನೇಹಿತರು ತರಬೇತಿದಾರರಿಗೆ ಗರಿಷ್ಠ ಐದು ಲಕ್ಷ ರೂಪಾಯಿಗಳವರೆಗೆ ಆಕಸ್ಮಿಕ ವಿಮಾ ರಕ್ಷಣೆಯನ್ನು ಒದಗಿಸುತ್ತಿದ್ದು, ಪ್ರಸ್ತುತ ಫಲಾನುಭವಿಯ ಪ್ರೀಮಿಯಂ ಮೊತ್ತ 99 ರೂ. ಗಳಾಗಿದ್ದು, ಈ ಯೋಜನೆಯು ಅಕ್ಟೋಬರ್ 31 ರಂದು ಮುಕ್ತಾಯವಾಗಲಿದೆ. ಕೇರಾ ಸುರಕ್ಷಾ ವಿಮಾ ಯೋಜನೆಯು ಅಪಘಾತ ವಿಮಾ […]