ಕಾಂಗ್ರೆಸ್ ಸಂವಿಧಾನದ ಪರವಿರುವ ಪಕ್ಷ: ಬಿ.ಕೆ ಹರಿಪ್ರಸಾದ್

ಕಾರ್ಕಳ: ಕಾಂಗ್ರೆಸ್ ಪಕ್ಷ ರಾಷ್ಟ್ರ ಧ್ವಜ ಹಾಗೂ ಸಂವಿಧಾನದ ಪರವಿರುವ ಪಕ್ಷ ಎಂದು ರಾಜ್ಯ ಸಭಾ ಸದಸ್ಯ ಬಿ.ಕೆ ಹರಿಪ್ರಸಾದ್ ಹೇಳಿದರು. ಅವರು ಮಂಜುನಾಥ್ ಪೈ ಸಭಾಭವನದಲ್ಲಿ ಗುರುವಾರ ನಡೆದ ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು. ರಾಜ್ಯದ ವಿಜಯ ಬ್ಯಾಂಕ್, ಸಿಂಡಿಕೇಟ್ ಬ್ಯಾಂಕ್ ಕಳೆದುಕೊಂಡಾಗ ನಮ್ಮ ಚುನಾಯಿತ ಪ್ರತಿನಿಧಿಗಳು ಯಾಕೆ ಪ್ರಶ್ನಿಸಿಲ್ಲ. ಕೊಡಗಿನಲ್ಲಿ ಭೂ ಕುಸಿತ, ಪ್ರವಾಹ, ಕೋವಿಡ್ ಸಮಯದಲ್ಲಿ ಮೃತಪಟ್ಟವರನ್ನು ಒಮ್ಮೆಯೂ ಪ್ರಧಾನಿ ನೆನಪಿಸಲಿಲ್ಲ, ಪರಿಹಾರ ನೀಡಲಿಲ್ಲ, ಕೇಂದ್ರ ಸರ್ಕಾರದ […]