ಪಾಕಿಸ್ತಾನ ಪರ ಘೋಷಣೆ; ಉಭಯ ಜಿಲ್ಲೆಗಳ ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ

ಉಡುಪಿ: ರಾಜ್ಯಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಾಸಿರ್ ಹುಸೇನ್ ಬೆಂಬಲಿಗರು ‘ಪಾಕಿಸ್ತಾನ್ ಜ಼ಿಂದಾಬಾದ್’ ಘೋಷಣೆ ಕೂಗಿದ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರು ಕಾಂಗ್ರೇಸ್ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ಉಭಯ ಜಿಲ್ಲೆಗಳಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದ್ದು, ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಬ್ರಹ್ಮಗಿರಿ ಸರ್ಕಲ್ ಬಳಿ ಇರುವ ಕಚೇರಿಗೆ ಬಿಜೆಪಿ ಕಾರ್ಯಕರ್ತರು ನುಗ್ಗಲು ಯತ್ನಿಸಿದ್ದಾರೆ. ಆದರೆ ಕಾರ್ಯಕರ್ತರನ್ನು ಬ್ರಹ್ಮಗಿರಿ ಸರ್ಕಲ್ ನಲ್ಲಿ ಪೊಲೀಸರು ತಡೆದಿದ್ದಾರೆ. ಬ್ಯಾರಿಕೇಡ್ […]

ಆನೆಯಿಂದ ಕೊಲ್ಲಲ್ಪಟ್ಟ ಕೇರಳದ ವ್ಯಕ್ತಿಗೆ ರಾಜ್ಯದಿಂದ 15 ಲಕ್ಷ ರೂ ಪರಿಹಾರ: ಬಿಜೆಪಿ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಸೆರೆಹಿಡಿಯಲಾದ ಆನೆಯಿಂದ ಕೊಲ್ಲಲ್ಪಟ್ಟ ಕೇರಳದ ವ್ಯಕ್ತಿಯ ಕುಟುಂಬಕ್ಕೆ ಕರ್ನಾಟಕ ಸರ್ಕಾರವು ಪರಿಹಾರ ಹಣದ ರೂಪವಾಗಿ 15 ಲಕ್ಷ ರೂಗಳನ್ನು ಕಾನೂನುಬಾಹಿರವಾಗಿ ಮಂಜೂರು ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಯನಾಡು ಸಂಸದರಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ತೆರಿಗೆದಾರರ ಹಣವನ್ನು ಕಾಂಗ್ರೆಸ್‌ ದುರುಪಯೋಗಪಡಿಸಿಕೊಳ್ಳುತ್ತಿದೆ. ಅಲ್ಲದೇ ಕರ್ನಾಟಕದಲ್ಲಿ ಸೆರೆಹಿಡಿಯಲಾದ ಆನೆಯ ತುಳಿತಕ್ಕೊಳಗಾಗಿ ಕೇರಳದ ಅಜೀಶ್‌ ಮೃತಪಟ್ಟಿದ್ದಾರೆ ಎಂದು ಸುಳ್ಳು ಹಬ್ಬಿಸಲಾಗಿದೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಎಕ್ಸ್‌ನಲ್ಲಿ ಕಿಡಿಕಾರಿದ್ದಾರೆ. ‘ಬರಗಾಲದಿಂದ ರಾಜ್ಯದಾದ್ಯಂತ […]

ಚುನಾವಣಾ ಬಾಂಡ್ ಯೋಜನೆ ರದ್ದು: ಅಸಂವಿಧಾನಿಕ ಮತ್ತು ಅನಿಯಂತ್ರಿತ ಎಂದ ಸುಪ್ರೀಂ ಕೋರ್ಟ್

ನವದೆಹಲಿ: ಐತಿಹಾಸಿಕ ತೀರ್ಪಿನಲ್ಲಿ, ನಾಗರಿಕರ ಮಾಹಿತಿಯ ಹಕ್ಕನ್ನು ಉಲ್ಲಂಘಿಸುತ್ತದೆ ಎಂಬ ಕಾರಣಕ್ಕಾಗಿ ಸುಪ್ರೀಂ ಕೋರ್ಟ್(Supreme Court) ಇಂದು ಚುನಾವಣಾ ಬಾಂಡ್ (Electoral Bond Scheme) ಯೋಜನೆಯನ್ನು ರದ್ದುಗೊಳಿಸಿದೆ. ಚುನಾವಣಾ ಬಾಂಡ್‌ಗಳ ಯೋಜನೆಯು ಅಸಂವಿಧಾನಿಕ ಮತ್ತು ಅನಿಯಂತ್ರಿತವಾಗಿದೆ ಮತ್ತು ರಾಜಕೀಯ ಪಕ್ಷಗಳು ಮತ್ತು ದಾನಿಗಳ ನಡುವೆ ವಿನಿಮಯ ವ್ಯವಸ್ಥೆಗೆ ಕಾರಣವಾಗಬಹುದು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹೇಳಿದ್ದಾರೆ. ಕಪ್ಪು ಹಣದ ವಿರುದ್ಧ ಹೋರಾಡುವ ಮತ್ತು ದಾನಿಗಳ ಗೌಪ್ಯತೆಯನ್ನು ಕಾಪಾಡುವ ಉದ್ದೇಶಿತ ಉದ್ದೇಶವು ಯೋಜನೆಯನ್ನು ರಕ್ಷಿಸಲು ಸಾಧ್ಯವಿಲ್ಲ. […]

ಫೆ.17ರಂದು ರಾಜ್ಯಮಟ್ಟದ ಕಾಂಗ್ರೆಸ್ ಪದಾಧಿಕಾರಿ ಹಾಗೂ ಕಾರ್ಯಕರ್ತರ ಸಮಾವೇಶ

ಉಡುಪಿ: ಲೋಕಸಭಾ ಚುನಾವಣಾ ಸಿದ್ಧತೆಗಾಗಿ ಪಕ್ಷದ ಕಾರ್ಯಕರ್ತರನ್ನು ಇದಕ್ಕೆ ಸಜ್ಜುಗೊಳಿಸಲು ಫೆ.17ರಂದು ಮಂಗಳೂರಿನ ಅಡ್ಯಾರಿನಲ್ಲಿರುವ ಸಹ್ಯಾದ್ರಿ ಕಾಲೇಜಿನ ಮುಂಭಾಗದ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಕಾಂಗ್ರೆಸ್ (Congress) ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ ಕುಮಾರ್ ಕೊಡವೂರು ತಿಳಿಸಿದ್ದಾರೆ. ಉಡುಪಿಯಲ್ಲಿ ಪಕ್ಷದ ವತಿಯಿಂದ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಸಹಭಾಗಿತ್ವದಲ್ಲಿ ಪಕ್ಷದ ನಾಯಕರ ಹಾಗೂ ಕಾರ್ಯಕರ್ತರ ಸಹಕಾರದಿಂದ ಈ […]

ಮಾಜಿ ಪ್ರಧಾನಿ ಕಾಂಗ್ರೆಸ್ ನಾಯಕ ದಿ. ಪಿ.ವಿ. ನರಸಿಂಹ ರಾವ್ ಅವರಿಗೆ ಭಾರತ ರತ್ನ

ನವದೆಹಲಿ: ಮಾಜಿ ಪ್ರಧಾನಿ ಕಾಂಗ್ರೆಸ್ ನಾಯಕ ದಿ.ಪಿ.ವಿ ನರಸಿಂಹರಾವ್ ಅವರಿಗೆ ಭಾರತ ರತ್ನ ಪ್ರಶಸ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. “ನಮ್ಮ ಮಾಜಿ ಪ್ರಧಾನಿ ಶ್ರೀ ಪಿ ವಿ ನರಸಿಂಹರಾವ್ ಅವರಿಗೆ ಭಾರತ ರತ್ನ ನೀಡಿ ಗೌರವಿಸಲಾಗುವುದು ಎಂದು ಹಂಚಿಕೊಳ್ಳಲು ಸಂತೋಷವಾಗಿದೆ”. “ಒಬ್ಬ ಪ್ರಖ್ಯಾತ ವಿದ್ವಾಂಸ ಮತ್ತು ರಾಜನೀತಿಜ್ಞರಾಗಿ, ನರಸಿಂಹ ರಾವ್ ಅವರು ಭಾರತದ ವಿವಿಧ ಹುದ್ದೆಗಳಲ್ಲಿ ವ್ಯಾಪಕವಾಗಿ ಸೇವೆ ಸಲ್ಲಿಸಿದರು. ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ, ಹಲವು ವರ್ಷಗಳ ಕಾಲ ಸಂಸತ್ ಮತ್ತು ವಿಧಾನಸಭೆ ಸದಸ್ಯರಾಗಿ […]