ಸೌಹಾರ್ದಯುತ ಬಕ್ರೀದ್ ಆಚರಣೆ: ಮುಂಜಾಗ್ರತಾ ಕ್ರಮ ವಹಿಸಲು ಕಾಂಗ್ರೆಸ್ ಅಲ್ಪ ಸಂಖ್ಯಾ ಘಟಕದಿಂದ ಕಾಪು ಠಾಣೆಯಲ್ಲಿ ಮನವಿ

ಕಾಪು: ಕಾಪು ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದ ವತಿಯಿಂದ ನಾಳೆ ಆಚರಿಸುತ್ತಿರುವ ಈದುಲ್ ಅದ್ಹಾ ಹಬ್ಬದಂದು ಕುರ್ಬಾನಿ ಮಾಡಲು, ಮತ್ತು ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ವಹಿಸಲು ಕಾಪು ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷ ಶರ್ಫುಧ್ದೀನ್ ಶೇಖ್ ಇವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದ ಉಪಾಧ್ಯಕ್ಷ ಹಮೀದ್ ಯೂಸುಫ್, ಯೂತ್ ಕಾಂಗ್ರೆಸ್ ಅಧ್ಯಕ್ಷ ರಮೀಜ್ ಹುಸ್ಯೆನ್, ಜಿಲ್ಲಾ ಕಾಂಗ್ರೆಸ್ ಮೀನುಗಾರರ […]