ಕೇಂದ್ರ ಗ್ರಂಥಾಲಯದಲ್ಲಿ ಸಂವಿಧಾನ ದಿನಾಚರಣೆ

ಉಡುಪಿ: ವಿದ್ಯಾ ವಾಚಸ್ಪತಿ ಡಾ ಬನ್ನಂಜೆ ಗೋವಿಂದಾಚಾರ್ಯರ ಸ್ಮಾರಕ ನಗರ ಕೇಂದ್ರ ಗ್ರಂಥಾಲಯದಲ್ಲಿ ಶನಿವಾರ ಭಾರತದ ಸಂವಿಧಾನ ದಿನಾಚರಣೆ ನಡೆಯಿತು. ಭಾರತ ರತ್ನ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರರ ವೇದ ವಾಕ್ಯದಂತೆ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬಂತೆ ಸಂವಿಧಾನವು 1949 ನವೆಂಬರ್ 26 ರಂದು ಸಮರ್ಪಣೆಯಾಗಿರುತ್ತದೆ. ಕಾರ್ಯಕ್ರಮವನ್ನು ಸಾಹಿತಿ ಹಾಗೂ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಉಪಾಧ್ಯಕ್ಷೆ ವಸಂತಿ ಶೆಟ್ಟಿ ಬ್ರಹ್ಮಾವರ ಉದ್ಘಾಟಿಸಿದರು. ಭಾರತ ಸಂವಿಧಾನದ ಬಗ್ಗೆ ಚರ್ಚಾಕೂಟದಲ್ಲಿ ಮಾತನಾಡಿದ ಮಹಾಲಿಂಗ ಕಲ್ಕುಂದ , […]