ಕೇರಳಂನಿಂದಲೇ ಮುಂಗಾರು ಮಳೆ ಆರಂಭಕ್ಕೆ ಕಾರಣವೇನು?

ದೇಶದ ಹಲವು ಭಾಗಗಳಲ್ಲಿ ಬಿಸಿಗಾಳಿ ಮತ್ತು ಉಷ್ಣಾಂಶ ಏರಿಕೆಯಿಂದ ಜನರು ತತ್ತರಿಸುತ್ತಿರುವ ನಡುವೆಯೇ ಈ ಬಾರಿಯ ನೈಋತ್ಯ ಮುಂಗಾರು ಸ್ವಲ್ಪ ವಿಳಂಬವಾಗಿ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಆರಂಭದಲ್ಲಿ ಮೇ 26ರಂದೇ ಕೇರಳಕ್ಕೆ ಮುಂಗಾರು ಆಗಮಿಸಬಹುದು ಎಂದು ಅಂದಾಜಿಸಲಾಗಿದ್ದರೂ, ಬದಲಾಗಿರುವ ಹವಾಮಾನ ಪರಿಸ್ಥಿತಿಗಳ ಹಿನ್ನೆಲೆಯಲ್ಲಿ ಮುಂಗಾರು ಪ್ರವೇಶ ಮುಂದೂಡಿಕೆಯಾಗಿದೆ. ಮುಂಗಾರು ಆರಂಭವನ್ನು ಹೇಗೆ ಘೋಷಿಸಲಾಗುತ್ತದೆ?ಕೇರಳದಲ್ಲಿರುವ 14 ಹವಾಮಾನ ಕೇಂದ್ರಗಳ ಪೈಕಿ ಕನಿಷ್ಠ 60 ಶೇಕಡಾ ಕೇಂದ್ರಗಳಲ್ಲಿ 2.5 ಮಿ.ಮೀ. ಅಥವಾ […]

ತೀವ್ರ ಶಾಖದ ಅಲೆ: ಈ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ನಿಮ್ಮ ಆರೋಗ್ಯ ರಕ್ಷಿಸಿಕೊಳ್ಳಿ

ಬೇಸಿಗೆಯ ಕಾವು ಚರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಇದೆ. ಅದರ ಜೊತೆಗೆ ಶಾಖದ ಅಲೆಗಳೂ ಬರುತ್ತಿವೆ. ಇದರಿಂದ ಆರೋಗ್ಯದ ಮೇಲೆ ತೀವ್ರ ಪರಿಣಾಮ ಉಂಟಾಗುವ ಸಾಧ್ಯತೆ  ಹೆಚ್ಚು. ಆದ್ದರಿಂದ ಸರಿಯಾದ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು ಬಹಳ ಮುಖ್ಯ 💧 ಸಾಕಷ್ಟು ನೀರು ಕುಡಿಯಿರಿ 🧢 ಬಿಸಿಲಿನಿಂದ ರಕ್ಷಣೆ ಪಡೆಯಿರಿ 🍉 ಹಗುರ ಮತ್ತು ಆರೋಗ್ಯಕರ ಆಹಾರ ಸೇವನೆ 👕 ಬಟ್ಟೆ ಹೀಗಿರಲಿ 🧴 ಚರ್ಮದ ಆರೈಕೆ 🚰 ಆಹಾರ ಮತ್ತು ನೀರಿನ ಸುರಕ್ಷತೆ ⚠️ ಎಚ್ಚರಿಕೆ ಸೂಚನೆಗಳು ಈ […]

ಕರಾವಳಿಯಲ್ಲಿ ಯಾವುದೇ ಬೆಲೆ ತೆತ್ತಾದರೂ ಕೋಮು ಸೌಹಾರ್ದತೆ ಉಳಿಸಲು ಕ್ರಮ: ಜಿ. ಪರಮೇಶ್ವರ್

ಉಡುಪಿ: ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ಮತ್ತು ಕೋಮುವಾದವನ್ನು ಪ್ರಚೋದಿಸುವ ನೈತಿಕ ಪೊಲೀಸ್‌ಗಿರಿಯನ್ನು ಹತ್ತಿಕ್ಕಲು ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ. ನಮ್ಮ ಸರಕಾರ ಸರ್ವಜನಾಂಗದ ಶಾಂತಿಯ ತೋಟದ ಪರಿಕಲ್ಪನೆಯೊಂದಿಗೆ ಆಡಳಿತ ನಡೆಸಲು ತೀರ್ಮಾನ ಮಾಡಿದೆ. ಆ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ಯಾವುದೇ ಬೆಲೆ ತೆತ್ತಾದರು ಕೋಮು ಸೌಹಾರ್ದತೆ ಉಳಿಸಲು ಮುಂದಾಗಿದ್ದೇವೆ ಎಂದು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಉಡುಪಿ ಎಸ್ಪಿ ಕಚೇರಿಯಲ್ಲಿ ಉನ್ನತ ಮಟ್ಟದ ಪೊಲೀಸ್‌ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ […]