ಮಂದಾರ್ತಿ: ಕಾರಿಗೆ ಬೆಂಕಿ ಹಚ್ಚಿಕೊಂಡು ಯುವ ಜೋಡಿ ಆತ್ಮಹತ್ಯೆ ಪ್ರಕರಣ; ಮಕ್ಕಳ ಪ್ರೀತಿಯ ವಿಷಯ ಗೊತ್ತಿಲ್ಲವೆಂದ ಪೋಷಕರು

ಮಂದಾರ್ತಿ: ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದ ಬೆಂಗಳೂರಿನ ಯುವ ಜೋಡಿ ಮಂದಾರ್ತಿ ಸಮೀಪದ ಹೆಗ್ಗುಂಜೆಯಲ್ಲಿ ಬಾಡಿಗೆ ಕಾರಿಗೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣದ ಬಗ್ಗೆ ಮಕ್ಕಳ ಹೆತ್ತವರು ಪ್ರತಿಕ್ರಿಯೆ ನೀಡಿದ್ದು, ತಮ್ಮ ಮಕ್ಕಳು ಪ್ರೀತಿಸುತ್ತಿದ್ದ ವಿಷಯ ತಿಳಿದಿರಲಿಲ್ಲ, ಗೊತ್ತಿದ್ದಿದ್ದರೆ ಅವರಿಬ್ಬರಿಗೂ ಮದುವೆ ಮಾಡಿಸುತ್ತಿದ್ದೆವು ಎಂದು ಹೇಳಿದ್ದಾರೆ. 23 ವರ್ಷದ ಯಶವಂತ್ ಯಾದವ್ ವಿ ಮತ್ತು ಜ್ಯೋತಿ ಎಂ ಅವರ ಮೃತದೇಹಗಳು ಭಾನುವಾರ ಮುಂಜಾನೆ ಸುಟ್ಟ ಕಾರಿನೊಳಗೆ ಪತ್ತೆಯಾಗಿತ್ತು. ಬೆಂಗಳೂರಿನ ನಿವಾಸಿಗಳಾದ ಈ ಯುವ ಜೋಡಿ, ಮೇ 18 ರಂದು […]