ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ವಿರುದ್ದ ಎಸ್‌ಎಫ್‌ಐ ಪ್ರತಿಭಟನೆ: Z+ ಭದ್ರತೆ ಒದಗಿಸಲು ಕೇಂದ್ರ ನಿರ್ಧಾರ

ತಿರುವನಂತಪುರ: ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಮತ್ತು ಅವರ ನಿವಾಸಕ್ಕೆ ಸಿಆರ್‌ಪಿಎಫ್ ಪಡೆಗಳ Z+ ಭದ್ರತೆ ಒದಗಿಸಲು ಕೇಂದ್ರ ಗೃಹ ಸಚಿವಾಲಯ ನಿರ್ಧರಿಸಿದೆ ಎಂದು ಕೇರಳ ರಾಜಭವನ ಶನಿವಾರ ಪ್ರಕಟಿಸಿದೆ. ಶನಿವಾರ ಮುಂಜಾನೆ ಕೊಲ್ಲಂ ಜಿಲ್ಲೆಯ ನಿಲಮೇಲ್‌ನಲ್ಲಿ ತಮ್ಮ ವಿರುದ್ಧ ಪ್ರತಿಭಟನೆ ನಡೆಸಿದ ಎಸ್‌ಎಫ್‌ಐ ಕಾರ್ಯಕರ್ತರನ್ನು ಬಂಧಿಸುವಂತೆ ಒತ್ತಾಯಿಸಿ ಗವರ್ನರ್ ಖಾನ್ ಅವರು ತಮ್ಮ ವಾಹನದಿಂದ ಇಳಿದು ಬೀದಿ ಬದಿಯ ಅಂಗಡಿಯ ಮುಂದೆ ಕುರ್ಚಿ ಹಾಕಿ ಕುಳಿತು ಧರಣಿ ನಡೆಸಿದ್ದಾರೆ. ಆಡಳಿತಾರೂಢ ಸಿಪಿಐ(ಎಂ)ನ ವಿದ್ಯಾರ್ಥಿ ಘಟಕ […]

ರಾಜ್ಯದ ಹೆಸರನ್ನು ‘ಕೇರಳಂ’ಗೆ ಬದಲಾಯಿಸುವ ನಿರ್ಣಯಕ್ಕೆ ಅಂಗೀಕಾರ ಹಾಕಿದ ಕೇರಳ ವಿಧಾನಸಭೆ; ಕೇಂದ್ರದ ಅಂಗೀಕಾರಕ್ಕೆ ಮನವಿ

ತಿರುವನಂತಪುರಂ: ರಾಜ್ಯದ ಹೆಸರನ್ನು ‘ಕೇರಳ’ ದಿಂದ ‘ಕೇರಳಂ’ ಎಂದು ಅಧಿಕೃತವಾಗಿ ಬದಲಾಯಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಕೇರಳ ರಾಜ್ಯ ವಿಧಾನಸಭೆ ಬುಧವಾರ ಸರ್ವಾನುಮತದಿಂದ ಅಂಗೀಕರಿಸಿತು. ‘ಕೇರಳ ವನ್ನು ಕೇರಳಂ ಎಂದು ಬದಲಾಯಿಸಲು ಕೇರಳ ವಿಧಾನಸಭೆಯು ಸಂವಿಧಾನದಕ್ಕೆ ತಿದ್ದುಪಡಿಯನ್ನು ಮಾಡಲು ಕೋರಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೇರಳ ವಿಧಾನಸಭೆಯಲ್ಲಿ ಕಾರ್ಯವಿಧಾನ ಮತ್ತು ವ್ಯವಹಾರದ ನಡವಳಿಕೆಯ ನಿಯಮಗಳ ನಿಯಮ 118 ರ ಅಡಿಯಲ್ಲಿ ಸದನದಲ್ಲಿ ನಿರ್ಣಯದ ವಿಷಯಗಳನ್ನು ಮಂಡಿಸಿದರು. ಮಲಯಾಳಂನಲ್ಲಿ ‘ಕೇರಳಂ’ ಎಂಬುದು ಸ್ವೀಕಾರಾರ್ಹ ಮತ್ತು ಸಾಮಾನ್ಯ […]